ಬಿಸಿ ಬಿಸಿ ಸುದ್ದಿ

ಸಂವಿಧಾನಕ್ಕಾಗಿ 16 ದಿನಗಳ ರಾಜ್ಯದಲ್ಲಿ ಸಂವಿಧಾನ ಅರಿವು ಯಾತ್ರೆ: ಇಂದು ಯಾದಗಿರಿ ಮತ್ತು ಸೇಡಂನಲ್ಲಿ ಆಯೋಜನೆ

ಕಲಬುರಗಿ/ಸೇಡಂ: ಭಾರತದ ಸಂವಿಧಾನ ಬಗ್ಗೆ ಜನರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಸಂಚಾರ ಯಾತ್ರೆ ಕಾರ್ಯಕ್ರಮವನ್ನು ಕವಿತಾ ರೆಡ್ಡಿಯವರ ನೇತೃತ್ವದಲ್ಲಿ ಹಮ್ಮಿಕೋಳಲ್ಲಾಗಿದೆ ಎಂದು ಪ್ರಶಾಂತ ಸೇಡಮಕರ ತಿಳಿಸಿದ್ದಾರೆ.

ಸಂವಿಧಾನ ಯಾತ್ರೆಯು ಬೆಂಗಳೂರಿನಿಂದ ಬೀದರವರೆಗೆ 700ಕಿಲೋ ಮೀಟರ್ 10ಜಿಲ್ಲೆಗಳಲ್ಲಿ 16ದಿವಸಗಳ ಕಾಲ ನಡೆಯುತ್ತಿದ್ದು, ಇಂದು ಸಂಜೆ 4 ಗಂಟೆಗೆ ಯಾದಗಿರಿಯಲ್ಲಿ ರ್ಯಾಲಿ ಮುಖಾಂತರ ಸೇಡಂ ನಗರಕ್ಕೆ ಆಗಮಿಸಲಿದ್ದು, ಎಲ್ಲಾ ಸಂವಿಧಾನದ ಅಭಿಮಾನಿಗಳು ಆಗಮಿಸಿ ಕಾರ್ಯಕ್ರಮ ಯಶ್ವಸಿಗೋಳಿಸಬೇಕು ಹಾಗೂ ಸೇಡಂ ನಗರಕ್ಕೆ ಸ್ವಾಗತಿಸಿದ ನಂತರ ನಗರದಲ್ಲಿ ಬೈಕ್  ರ್ಯಾಲಿ ಮುಖಾಂತರ ಪಟ್ಟಣದ ಅಂಬೇಡ್ಕರ ಪುತ್ಥಳಿಗೆ ತೆರಳಿ ಪುಷ್ಪಾಚರಣೆ ಮೂಲಕ ಕಾರ್ಯಕ್ರಮ ಉದ್ಘಾಟಿನೆ ಮಾಡಿಲಿದ್ದಾರೆ ಎಂದು ತಿಳಿದುಬಂದಿದೆ.

ಕಾರ್ಯಕ್ರಮಕ್ಕೆ ಸೇಡಂ ಸರ್ವ ಜನತೆ ಹಾಜರಾಗಬೇಕೆಂದು ಸಮಿತಯ  ಶಂಭುಲಿಂಗ ನಾಟೀಕರ,ವಿಲಾಸ ಗೌತಂ ನಿಡಗುಂದಾ, ಮಹಾವೀರ ಅಳೋಳ್ಳಿಕರರವರು ವಿವಿಧ ಸಂಘಟನೆಯ ಮುಖ್ಯಸ್ಥರು ವಿನಂತಿಸಿಕೂಂಡಿದ್ದಾರೆ

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

2 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

2 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

4 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

4 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

4 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

5 hours ago