ಸತತ ಅಧ್ಯಯನದಿಂದ ಗುರಿ ಮುಟ್ಟಲು ಸಾಧ್ಯ: ಡಾ. ರಂಗರಾಜ ವನದುರ್ಗ

0
47

ಶಹಾಪುರ: ಸತತ ಅಧ್ಯಯನ ಪರಿಶ್ರಮದಿಂದ ಗುರಿ ಮುಟ್ಟಿದಾಗ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯರಾದ ಡಾ ರಂಗರಾಜ ವನದುರ್ಗ ಹೇಳಿದರು.

ಶಹಾಪುರ ಪ್ರವಾಸಿ ಮಂದಿರದಲ್ಲಿ ಯುವ ಮಿತ್ರರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು.

Contact Your\'s Advertisement; 9902492681

ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಾದವರು ಕಾಲಹರಣ ಮಾಡದೆ ಹಗಲಿರುಳು ಕಷ್ಟಪಟ್ಟು ಓದಿ ಮುಂದೆ ಬರಬೇಕು ಎಂದು ಸಲಹೆ ನೀಡಿದರು.

ಹಲವಾರು ವಿಶ್ವವಿದ್ಯಾಲಯಗಳಲ್ಲಿ ಉನ್ನತ ಹುದ್ದೆ ಅಲಂಕರಿಸಿ ಈಗ ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯರಾಗಿ ರುವುದಕ್ಕೆ ತುಂಬಾ ಸಂತೋಷವೆನಿಸುತ್ತದೆ ಎಂದು ಹೇಳಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here