ನಾಳೆ ಶಹಾಪುರ ಕಸಾಪದಲ್ಲಿ ಡಾ.ಚೆನ್ನಣ್ಣ ವಾಲೀಕಾರ್ ಅವರಿಗೆ ನುಡಿನಮನ ಕಾರ್ಯಕ್ರಮ

0
75

ಶಹಾಪುರ: ಶಹಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ನಾಳೆ ರವಿವಾರ ಬೆಳಗ್ಗೆ ೧೦ ಗಂಟೆಗೆ ಬಂಡಾಯ ಸಾಹಿತಿ ವಿದ್ವಾಂಸ ಪ್ರಗತಿಪರ ಚಿಂತಕರಾದ ಡಾ. ಚೆನ್ನಣ್ಣ ವಾಲೀಕರ್ ಅವರಿಗೆ ನುಡಿನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪರಿಷತ್ತಿನ ಅಧ್ಯಕ್ಷರಾದ ಸಿದ್ದಲಿಂಗಣ್ಣ ಆನೆಗುಂದಿ ತಿಳಿಸಿದ್ದಾರೆ.

ಶೋಷಿತರ ದೀನ ದಲಿತರ ಧ್ವನಿಯಾಗಿ ಬದುಕಿದವರು ಚೆನ್ನಣ ವಾಲೇಕಾರ್ ಅವರು ಎಂದು ಬಣ್ಣಿಸಿದರು ಅವರ ಆಚಾರ ವಿಚಾರಗಳನ್ನು ಇಂದಿನ ಯುವಜನತೆಗೆ ತಿಳಿಸಿಕೊಡುವ ನಿಟ್ಟಿನಲ್ಲಿ ಈ ನುಡಿನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಹೆಚ್ಚಿನ ಜನಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ತಿಳಿಸಿದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here