ಮುಖ್ಶಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಅಭಿನಂಧಿಸಿದ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್

0
168

ಬೆಂಗಳೂರ: ರಾಜ್ಯದಲ್ಲಿ ನಡೆದ ಉಪ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಇಂದು ಮುಖ್ಶಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ದವಳಗಿರಿ ನಿವಾಸದಲ್ಲಿ ಕಲಬುರಗಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಹಾಗೂ ಜೇವರ್ಗಿಯ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಅಭಿನಂದಿಸಿದರು.

ಈ ಸಂದರ್ಭದಲ್ಲಿ ರಾಜ್ಯದ ಉಪ ಮುಖ್ಯಮಂತ್ರಿಗಳಾದ ಅಶ್ವಥ ನಾರಾಯಣˌ ಸಚಿವರುಗಳಾದ ಸಿ.ಸಿ ಪಾಟೀಲ, ಶಾಸಕರಾದ ಮುನಿರತ್ನ, ಯುವ ನಾಯಕರಾದ ವಿಜಯೇಂದ್ರ ಯಡಿಯೂರಪ್ಪˌ ಸೇರಿದಂತೆ ಅನೇಕರನ್ನು ಸಹ ಅಭಿನಂದಿಸಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಕಲಬುರಗಿ ಜಿಲ್ಲಾ ಬಿಜೆಪಿ ಮುಖಂಡರಾದ ರವಿ ಬಿರಾದಾರ, ಸಂಗಮೇಶ ನಾಗನಹಳ್ಳಿ ಸೇರಿದಂತೆ ಇತರರು ಇದ್ದರು.

ಬಿಜೆಪಿ ಭರ್ಜರಿ ಗೆಲುವು ಕಲಬುರಗಿಯಲ್ಲಿ ವಿಜಯೋತ್ಸವ

ಕಲಬುರಗಿ/ ಜೇವರ್ಗಿ: ರಾಜ್ಯದಲ್ಲಿ ನಡೆದ ಉಪ ಚುನಾವಣೆಯಲ್ಲಿ 15 ಕ್ಷೇತ್ರಗಳಲ್ಲಿ 12 ಕ್ಷೇತ್ರಗಳಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಇಲ್ಲಿನ ಬಿಜಾಪುರ ಸರ್ಕಲ್ ಬಳಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಪಕ್ಷದ ಪ್ರಮುಖ ಕಾರ್ಯಕರ್ತರು ಮುಂತಾದವರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here