ಕಲಬುರಗಿ: ಮಾಜಿ ಶಾಸಕ ಹಾಗೂ ಬಿಜೆಪಿ ಜಿಲ್ಲಾಧ್ಶಕ್ಷ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ರವರ 47ನೇ ಜನ್ಮದಿನದ ಅಂಗವಾಗಿ ನೂತನ ವರ್ಷದ(2020) ಕ್ಶಾಲೆಂಡರನ್ನು ಅಬ್ಬೆತುಮಕೂರಿನ ಗಂಗಾಧರ ಮಹಾ ಸ್ವಾಮಿಜೀˌ ನಾಲವಾರ ಶ್ರೀˌ ಮೋರಟಗಿ ಶ್ರೀ, ಹೊನ್ನಾಳ ಶ್ರೀ, ಕನಕ ಗುರು ಪೀಠದ ಶ್ರೀಗಳ ಅಮೃತ ಹಸ್ತದಿಂದ ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಗಿ, ಜಿಲ್ಲಾ ಪಂಚಾಯಿತಿ ವಿರೋಧ ಪಕ್ಷದ ಮಾಜಿ ನಾಯಕ ಬಸವರಾಜ ಪಾಟೀಲ ನರಿಬೋಳ, ಅಶೋಕ ಸಾಹು ಗೋಗಿ, ಜಿಲ್ಲಾ ಪಂಚಾಯ್ತಿ ಸದಸ್ಯರಾದ ದಂಡಪ್ಪ ಸಾಹು ಕುಳಗೇರಿˌ ರೇವಣಸಿದ್ದಪ್ಪ ಸಾಹು ಸಂಕಾಲಿˌ ಮಹಾದೇವಪ್ಪ ದೇಸಾಯಿˌ ಮರೆಪ್ಪ ಬಡಿಗೇರ, ಬಿಜೆಪಿ ಯುವ ಮುಖಂಡ ಅರುಣರೆಡ್ಡಿ ಶಿವಪುರ ಭಾಗವಹಿಸಿದ್ದರು.
ಅಲ್ಲದೆ ಭಾರತೀಯ ಜನತಾ ಪಕ್ಷದ ಹಿರಿಯ ಮುಖಂಡರುಗಳಾದ ರಮೇಶ್ ಬಾಬು ವಕೀಲ್, ಸಾಯಬಣ್ಣ ದೊಡ್ಮನಿ, ಷಣ್ಮುಕಪ್ಪ ಸಾಹು ಗೋಗಿˌ ಸಿದ್ದಣ್ಣ ಸಾಹು ಹಂಗರಗಿ, ಬಸವರಾಜ ಮಾಲಿಪಾಟೀಲ್ ಅರಳಗುಂಡಿಗಿ, ಬಸವರಾಜ್ ಸಾಹು ಮುಕ್ಕಣ್ಣಿ, ಚಂದ್ರಕಾಂತ್ ಕುಸ್ತಿ, ಭೀಮರಾವ್ ಗುಜಗೊಂಡ, ಶೋಭಾ ಬಾಣಿ, ನಿಂಗಣ್ಣ ಭಂಡಾರಿˌ ಹೊನ್ನಪ್ಪ ಸಾಹು ಕೊಡಮನಹಳ್ಳಿ, ದೇವೇಂದ್ರಪ್ಪ ಗೌಡ ಮಾಗಣಗೇರಾ, ನಾನಾಗೌಡ ಅಲ್ಲಾಪುರ, ಪುಂಡಲಿಕ ಗಾಯಕವಾಡˌ ಬಾಬು ಪಾಟೀಲ ಮುತ್ತಕೋಡ, ಹಳ್ಳೆಮ್ಮ ಗೌಡ್ತಿ ಮಲ್ಲಾಬಾದ್, ವಿಜಯಲಕ್ಷ್ಮಿ ಆಂದೋಲಾˌ ಪುರಸಭೆ ಸದಸ್ಯರು ಸೇರಿದಂತೆ ಕಲಬುರ್ಗಿ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳುˌ ಜೇವರ್ಗಿ ತಾಲೂಕಿನ ಚುನಾಯಿತ ಪ್ರತಿನಿಧಿಗಳುˌ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ಅವರ ಅಭಿಮಾನಿ ಬಳಗ ಹಾಗೂ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಈ ಸಂದರ್ಭದಲ್ಲಿ ಪಾಲ್ಗೊಂಡಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…