ಕಲಬುರಗಿ: ದಲಿತ ಮಾದಿಗ ಸಮನ್ವಯ ಸಮಿತಿ ಸಂಘಟನೆಯ ತಾರಫೈಲ್ ಬಡಾವಣೆಯ ಅಧ್ಯಕ್ಷರನ್ನಾಗಿ ಮುರಳಿ ಗುತ್ತೇದಾರ ತಾರಫೈಲ್ ಅವರನ್ನು ನೇಮಕ ಮಾಡಲಾಗಿಯಿತು ಎಂದು ರಾಜ್ಯಾಧ್ಯಕ್ಷ ಲಿಂಗರಾಜ ಎಸ್.ತಾರಫೈಲ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲಿಂಗರಾಜ ತಾರಫೈಲ್ ಅವರು ಮಾತನಾಡುತ್ತಾ, ಸಮಾಜದ ಏಳಿಗೆಗಾಗಿ ಹಗಲಿರಳು ಶ್ರಮಿಸುತ್ತ ಕೂಡಲೇ ಸಮಾಜದ ಜವಾಬ್ದಾರಿಯನ್ನು ವಹಿಸಿಕೊಂಡು ಕಾರ್ಯಪ್ರವೃತ್ತರಾಗಬೇಕೆಂದು ಹೇಳೀದರು.
ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಬಸವರಾಜ ಜವಳಿ, ಕಾರ್ಯದರ್ಶಿ ದತ್ತು ಹುಮ್ನಾಬಾದ, ಉದಯ ವಾಲೀಕರ್, ದಿಗಂಬರ್, ತ್ರೀಮೂರ್ತಿ, ಮಲ್ಲು ಜೀನಕೇರಿ, ಶರಣು ಕಟ್ಟಿಮನಿ, ಗ್ರಾಮ ಪಂಚಾಯತ್ ಸದಸ್ಯ ಶೃರಣು ಗೂಟೂರ, ಶಂಕರ ಕಟ್ಟಿಮನಿ, ಡಿಎಂಎಸ್ಎಸ್ ಜೇವರ್ಗಿ ಅಧ್ಯಕ್ಷ ಮಲ್ಲಿಕಾರ್ಜುನ್ ದನ್ನಿ, ರಾಜ್ಯ ಸಮಿತಿ ಸಲಹೆಗಾರ ಸುಭಾಷ ಕಾಂಬಳೆ, ಪರಶುರಾಮ ಮಹೇಶ ಕೆಂಭಾವಿ, ಭೀಮ ಹಳ್ಳಿ, ಮಹಾಂತೇಶ ಸುರೇಶ ಇಟಗಿ, ರಂಗಪ್ಪ ಇಟಗಿ, ಸೋಸಿಯಲ್ ಮಿಡಿಯಾ ಅಧ್ಯಕ್ಷ ಶಾಂತು ಸಾವೂರ ಸೇರಿದಂತೆ ಸಮಾಜದ ಮುಖಂಡರುಗಳು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…