ಬಿ.ವೈ. ವಿಜೇಯಂದ್ರ ಅವರಿಗೆ ಶಾಸಕ ದತ್ತಾತ್ರೇಯ ಪಾಟೀಲ್ ಹಾಗೂ ಕಲಬುರಗಿ ಬಿಜೆಪಿ ಜಿಲ್ಲಾ ಸಮಿತಿಯಿಂದ ಸನ್ಮಾನ

0
29

ಕಲಬುರಗಿ: ನಗರಕ್ಕೆ ಆಗಮಿಸಿದ ಭಾರತೀಯ ಜನತಾ ಪಾರ್ಟಿಯ ಯುವ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ. ವಿಜೇಯಂದ್ರ ಅವರಿಗೆ ಶಾಸಕ ದತ್ತಾತ್ರೇಯ ಪಾಟೀಲ್ ರೆವೂರ, ಬಿಜೆಪಿ ಯುವ ಮುಖಂಡರಾದ ಚಂದು ಪಾಟೀಲ್, ಮಹಾದೇವ ಬೆಳಮಗಿ,  ಡಾ.ಶಂಭುಲಿಂಗ ಪಾಟೀಲ್ ಬಳಬಟ್ಟಿ, ಶ್ರೀನಿವಾಸ ದೇಸಾಯಿ, ಸನ್ಮಾನಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here