ಜೇವರ್ಗಿಯಲ್ಲಿ ದಲಿತ ಮುಖಂಡರಿಂದ ಮನುಸ್ಮೃತಿ ದಹನ

ಕಲಬುರಗಿ,ಜೇವರ್ಗಿ: ಬಾಬಾಸಾಹೇಬ್ ಡಾ.ಅಂಬೇಡ್ಕರ್ ಅವರು ಮನುಸ್ಮೃತಿ ದಹನ ಮಾಡಿದ ದಿನವನ್ನು ದಲಿತ ಸಮನ್ವಯ ಸಮಿತಿಯ ಮುಖಂಡರು ಬುಧುವಾರ ಮನುಸ್ಮೃತಿಯನ್ನು ಸುಡುವುದರ ಮೂಲಕ ಆಚರಿಸಿದರು.

ಡಾ.ಅಂಬೇಡ್ಕರ್ ವ್ರತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ದಲಿತ ಮುಖಂಡ ಭೀಮರಾಯ ನಗನೂರˌ ಹೆಣ್ಣಿನ ಸ್ವಾತಂತ್ರವನ್ನು ಕಸಿದುಕೊಂಡ ಮನು ಸ್ರ್ತೀ ಸ್ವಾತಂತ್ರ್ಶ ನ ಅರ್ಹತಿ ಎಂದಿದ್ದರು. ಮನುವಿನ ಪ್ರಕಾರ ಮಹಿಳೆಯನ್ನು ಕೇವಲ ಬೋಗದ ವಸ್ತುವಾಗಿಸಿದ್ದರು. ಅಸ್ರ್ಪಷ್ಶರು ಶೋಷಣೆಯಲ್ಲಿಯೇ ಬದುಕಬೇಕು ಎಂಬುದು ಮನು ತನ್ನ ಸಂವಿಧಾನದಲ್ಲಿ ದಾಖಲಿಸಿದ್ದ. ಅದರೆ ಡಾ.ಅಂಬೇಡ್ಕರ್ ಅವರು ಸಂವಿಧಾನವನ್ನು ರಚಿಸುವುದರ ಮೂಲಕ ಇಡೀ ಭಾರತೀಯ ಹೆಣ್ಣುಮಕ್ಕಳಿಗೆ ಗೌರವˌ ಸ್ವಾಭಿಮಾನವನ್ನು ತುಂಬಿದರು ಎಂದರು.

ನಂತರ ದಲಿತ ಮುಖಂಡ ಮಲ್ಲಣ್ಣ ಕೊಡಚಿ ಮಾತನಾಡಿˌ ದೇಶದಲ್ಲಿ ಶೋಷಣೆ ಮುಕ್ತ ಮಾಡಿದ್ದು ಬಾಬಾ ಸಾಹೇಬರು. ಚೌಡರ ಕೆರೆಯ ನೀರನ್ನು ಮುಟ್ಟುವುದರ ಮೂಲಕ ಶೋಷಿತರಲ್ಲಿ ಆತ್ಮಸ್ತೈರ್ಯ ತುಂಬಿದರು ಎಂದರು.

ಬಿವಿಎಸ್ ಮುಖಂಡ ಶರಣು ಬಡಿಗೇರ ಮಾತನಾಡಿˌ ಚಾತುವರ್ಣ ವ್ಶವಸ್ಥೆಯನ್ನು ಜೀವಂತವಾಗಿಡುವುದು ಕೆಲವರ ಉದ್ದೇಶವಾಗಿತ್ತು. ಕೆಳಜಾತಿಯವರು ಮೇಲ್ವರ್ಗದ ಗುಲಾಮರಾಗಿ ಬದುಕುವ ಸ್ಥಿತಿ ಇತ್ತು. ಇಂತಹ ಮನುವಿನ ಸಂವಿಧಾನವನ್ನು ಸಾರ್ವಜನಿಕವಾಗಿ ಸುಟ್ಟು ದೇಶಕ್ಕೆ ಹೊಸ ಸಂವಿಧಾನ ನೀಡಿದರು ಎಂದರು.

ಈ ಸಂದರ್ಭದಲ್ಲಿ ಮಲ್ಲಣ್ಣ ಕೊಡಚಿˌ ಭೀಮರಾಯ ನಗನೂರˌ ಶ್ರೀಮಂತ ಧನಕರˌ ರಾಜಶೇಖರ ಶಿಲ್ಪಿˌ ಶ್ರೀಹರಿ ಕರಕಿಹಳ್ಳಿˌ ರವಿ ಕುಳಗೇರಿˌ ಪ್ರಭಾಕರ್ ಸಾಗರˌ ಸಿದ್ದಪ್ಪ ಆಲೂರˌ ಸಿದ್ರಾಮ ಕಟ್ಟಿˌ ಶಿವಕುಮಾರ ಗೋಲಾˌ ಸಂಗು ಹರನೂರˌ ಭೂತಾಳಿ ಹೆಗಡೆˌ ಜುಮ್ಮಣ್ಣ ವಸ್ತಾರಿˌ ಮೌನೇಶ ಹಂಗರಗಿˌ ಅಮ್ರತ್ ಕಾಚಾಪುರˌ ಮಿಲಿಂದ ಸಾಗರˌ ಮಹೇಶ ಕೋಕಿಲೆˌ ಗುರಲಿಂಗ ಗವನಳ್ಳಿˌ ಶರಣಪ್ಪ ವಡಗೇರ ಸೇರಿದಂತೆ ಇತರರು ಇದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

5 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

7 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

7 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

7 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

7 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

7 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420