ಸುರಪುರ: ಶಾಸಕ ನರಸಿಂಹ ನಾಯಕ (ರಾಜುಗೌಡರ) ಹುಟ್ಟು ಹಬ್ಬದ ಅಂಗವಾಗಿ ಹಾಗೂ ಶಾಸಕ ತಾಯಿಯವರ ಆರೋಗ್ಯ ಸುಧಾರಿಸಿ ಬೇಗ ಗುಣಮುಖರಾಗಲೆಂದು ಪ್ರಾರ್ಥಿಸಿ ನಗರದ ಶ್ರೀ ರುಕ್ಮಿಣಿ ಪಾಂಡುರಂಗ ದೇವಸ್ಥಾನದಲ್ಲಿ ದೇವರಿಗೆ ವಿಶೇಷವಾದ ಪಂಚಾಮೃತ ಅಭಿಷೇಕ ಮತ್ತು ಪೂಜೆ ಸಲ್ಲಿಸಲಾಯಿತು.
ಮತ್ತು ಇದೇ ಸಂದರ್ಭದಲ್ಲಿ ದೇವಸ್ಥಾನದ ಬಳಿ ನಿರ್ಮಿಸಲಾದ ಶುಧ್ಧ ಕುಡಿಯುವ ನೀರಿನ ಘಟಕವನ್ನು ಲೋಕಾರ್ಪಣೆಗೊಳಿಸಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ (ತಾತಾ), ನಗರಸಭೆ ಸದಸ್ಯ ನರಸಿಂಹಕಾಂತ ಪಂಚಮಗಿರಿ, ಗ್ಯಾನಚಂದ್ ಜೈನ್,ಭೀಮಣ್ಣ ಬೇವಿನಾಳ,ರಾಜಾ ಜೈರಾಮ್ ನಾಯಕ,ರಮೇಶ ದರಬಾರಿ,ಈಶ್ವರ ನಾಯಕ,ಅಭಿಜಿತ್ ದರಬಾರಿ, ರಾಜಕಿರಣ ರಫುಗಾರ, ಶಶಿಕಾಂತರಡ್ಡಿ, ಶ್ರೀನಿವಾಸ ದೇವರು, ರವಿ ಕುಲ್ಕರ್ಣಿ, ಮಹೇಶ ಪಾಟೀಲ,ಶ್ರೀಪಾದ ಭಟ್ ಗಡದ್,ರವಿ ಗುತ್ತೇದಾರ, ಡಾ. ಶ್ರೀಶೈಲ ಕದರಿ, ನರಸಿಂಹ ಬಾಡಿಯಾಲ,ಹಣಮಂತ್ರಾಯಗೌಡ ಮಂಗಿಹಾಳ, ವಿಶಾಲ ಮಸ್ಕಿ ಸೇರಿದಂತೆ ಅನೇಕರಿದ್ದರು.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…