ಆಳಂದ: ತಾಲೂಕಿನ ಕಿಣ್ಣಿ ಸುಲ್ತಾನ ಗ್ರಾಮದ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ಶನಿವಾರ ಜಮಲಮ್ಮ ದೇವಿ ಸಾಂಸ್ಕೃತಿಕ ಕಲಾವಿದರ ಸಂಘವನ್ನು ಶಾಸಕ ಸುಭಾಷ್ ಆರ್ ಗುತ್ತೇದಾರ ಉದ್ಘಾಟಿಸಿದರು.
ಗಡಿಭಾಗದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾನಪದ, ಸಂಗೀತ ಕಲಾ ಪ್ರಕಾರಗಳನ್ನು ಮುಂದುವರೆಸಿಕೊಂಡು ಹೋಗಲು ಈ ಸಾಂಸ್ಕೃತಿಕ ಸಂಘವನ್ನು ಹುಟ್ಟು ಹಾಕಲಾಗಿದೆ. ಸಾನಿಧ್ಯವನ್ನು ಶಿವಶಾಂತಲಿಂಗ ಶಿವಾಚಾರ್ಯರು ವಹಿಸಿದ್ದರು. ತಾ.ಪಂ ಸದಸ್ಯ ಸಿದ್ದಾರಾಮ ವಾಗ್ಮಡೆ, ವಿಜಯಕುಮಾರ ಹುಲಸೂರೆ, ಅಪ್ಪು ಸ್ವಾಮಿ, ಬಸವರಾಜ ಅತ್ತೆ, ಪ್ರಕಾಶ ಬಿರಾದಾರ, ಪರಮೇಶ್ವರ ಮೂಲಗೆ, ಪಂಡಿತ ಪಾಟೀಲ, ಬಾಬುರಾವ ಸುಳ್ಳದ, ರಾಜೇಂದ್ರ ಮೂಲಗೆ, ಸಂಘದ ಅಧ್ಯಕ್ಷ ವಿಜಯಕುಮಾರ ಆಳಂದ, ಕಲಾವಿದರಾದ, ಅಶೋಕ ಆಳಂದ, ಮಹಾಂತೇಶ ಚವಡಾಪುರ, ಪ್ರಸಾದ ಮಂಠಾಳ, ಸುರೇಶ ಆಳಂದ ಸೇರಿದಂತೆ ಇತರರು ಭಾಗವಹಿಸಿದ್ದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…