ಬಿಸಿ ಬಿಸಿ ಸುದ್ದಿ

ಕ.ರಾ.ಹಿಂ.ವ.ಜಾಗೃತ ವೇದಿಕೆ ವತಿಯಿಂದ ಪೇಜಾವರ ಶ್ರೀಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಕೆ

ಮೈಸೂರು: ಕ.ರಾ.ಹಿಂ.ವ.ಜಾಗೃತ ವೇದಿಕೆ ವತಿಯಿಂದ ಪೇಜಾವರ ಶ್ರೀಗಳು ನಿಧನ ಹಿನ್ನೆಲೆಯಲ್ಲಿ ಇಂದು ನಗರದ ಬಲ್ಲಾಳ್ ವೃತ್ತದಲ್ಲಿ ರುವ ಬುದ್ಧವಿಹಾರದಲ್ಲಿ ಶ್ರೀಗಳ ಭಾವ ಚಿತ್ರಕ್ಕೆ ಶ್ರದ್ಧಾಂಜಲ್ಲಿ ಸಲ್ಲಿಸಿದರು.

ಈ ಸಂಧರ್ಭದಲ್ಲಿ ಪ್ರೊ. ಕೆ .ಎಸ್.ಭಗವಾನ್, ಪ್ರೋ. ಮಹೇಶ್ಚಂದ್ರಗುರು, ರಾಜ್ಯಾಧ್ಯಕ್ಷರಾದ ಕೆ.ಎಸ್.ಶಿವರಾಂ, ಮಾಜಿ ಮೇಯರ್ ಪುರುಷೋತ್ತಮ್, ಸಿ.ಟಿ.ಆಚಾರ್ಯ, ಜಾಕೀರ್ ಹುಸೇನ್, ಲೋಕೇಶ್,ಶಿವಪ್ಪ,ಇನ್ನಿತರರು ಭಾಗಿಯಾಗಿದ್ದಾರು.

emedialine

Recent Posts

ಜಪಾನ್ ವಿ. ವಿಯಲ್ಲಿ ಪ್ರಬಂಧ ಮಂಡನೆ ಮಾಡಿದ ಡಾ. ಪಾಸೋಡಿ

ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…

54 mins ago

ಕಲಬುರಗಿ: ಡೆಂಗ್ಯೂ, ಮಲೇರಿಯಾ ರೋಗಗಳನ್ನು ನಿಯಂತ್ರಿಸಲು ಬಾಲರಾಜ್ ಗುತ್ತೇದಾರ ಆಗ್ರಹ

ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…

1 hour ago

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

3 hours ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

3 hours ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

3 hours ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

4 hours ago