ಇಬ್ಬರು ಯುವ ಪ್ರೇಮಿಗಳು ನೇಣಿಗೆ ಶರಣು

0
92

ಕಲಬುರಗಿ: ಅಳಂದ ತಾಲ್ಲೂಕಿನ ಕಮಲಾ ನಗರದಲ್ಲಿ ಇಬ್ಬರು ಪ್ರೇಮಿಗಳು ಪರಸ್ಪರ ಪ್ರೀತಿಸಿ ಮದುವೆಗೆ ಮುಂದಾದಾಗ, ಪ್ರೇಮಿಗಳ ಪೋಷಕರು ಒಪ್ಪದ ಕಾರಣ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯಲ್ಲಿ ಸಂಭಸಿದೆ.

ಅಳಂದ ತಾಲ್ಲೂಕಿನ ಹೋರವಲಯದ ಹೊಲವೊಂದರಲ್ಲಿ ಘಟನೆ ಸಂಭವಿಸಿದ್ದು ಭಾಗ್ಯ ಶ್ರೀ ಹಾಗೂ  ದಸ್ತೆಗೀರ್ ಸಿರಾಜ್ ನೇಣಿಗೆ ಶರಣಾದ ಪ್ರೇಮಿಗಳು. ಇಬ್ಬರು ಯುವ ಪ್ರೇಮಿಗಳು ಪರಸ್ಪರ ಪ್ರೀತಿಸುತ್ತಿದ್ದರು ಎನ್ನಾಗಿದ್ದು, ಪೋಷಕರು ಅವರ ಪ್ರೀತಿಗೆ ಒಪ್ಪದ ಕಾರಣ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪ್ರಥಮ ಮಾಹಿತಿ ಆಧರಿಸಿ ಪೊಲೀಸ್ ರು ತಿಳಿಸಿದ್ದಾರೆ.

Contact Your\'s Advertisement; 9902492681

ಈ ಕುರಿತು ನರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ್ ರು ತನಿಖೆ ನಡೆಸುತ್ತಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here