ಕಲಬುರಗಿ: ದೇಶದಲ್ಲಿ ಸಿಎಎ ಮತ್ತು ಎನ್.ಆರ್.ಸಿ ಕಾಯ್ದೆಯಿಂದ ದೇಶದಲ್ಲಿ ಆತಂಕದ ವಾತವರಣ ನಿರ್ಮಾಣವಾಗಿದ್ದು, ಈ ಹಿನ್ನೆಲೆಯಲ್ಲಿ ಇಲ್ಲಿನ ಮುಸ್ಲಿಂ ಸಮುದಾಯ ನಾಗರಿಕರು ದೇಶದಲ್ಲಿ ಸೃಷ್ಠಿಯಾಗಿರುವ ಸಂಗಷ್ಟ ನಿವಾರಣೆಗಾಗಿ ಒಂದು ದಿನದ ರೋಜಾ (ಉಪವಾಸ ವೃತ) ಹಾಗೂ ವಿಶೇಷ ನಮಾಜ್ ಮಾಡುವ ಮೂಲಕ ಪ್ರಾರ್ಥನೆ ಸಲ್ಲಿಸಲಾಯಿತು.
ನಗರದ ಮುಸ್ಲಿಂ ಚೌಕ್ ಹತ್ತಿರದ ಮಸಿದಿಯಲ್ಲಿ ನಫೀಲ್ ನಮಾಜ್ ನಿರ್ವಹಿಸಿ, ಬೆಳಿಗ್ಗೆ ಸಾಹೇರಿ ಮಾಡಿ ನಗರದ ವಿವಿಧ ಬಡವಾಣೆಯಲ್ಲಿ ಇಸ್ತೇಮಾ ನಡೆಸಿ ದುವಾ ಮಾಡಲಾಯಿತು. ಅಲ್ಲದೇ ಒಂದು ದಿನದ (ರೋಜಾ) ಉಪವಾಸ ವೃತ ಬಿಡುವ ಮೂಲಕ ದೇಶದ ಪರಿಸ್ಥತಿ ಸುಧಾರಣೆಗೆ ಪ್ರಾರ್ಥನೆ ಸಲ್ಲಿಸಿದರು.
ಅಲ್ಲದೇ ನಗರದ ಟಿಪ್ಪು ಸುಲ್ತಾನ ಚೌಕ್ ನಲ್ಲಿ ಸಿಎಎ ಹಾಗೂ ಎನ್.ಆರ್.ಸಿ ವಿರೋಧಿಸಿ ಸತ್ಯಗ್ರಹ ನಡೆಸುತ್ತಿದ್ದು, ಪ್ರತಿಭಟನಾಕಾರರು ಸತ್ಯಗ್ರಹದಲ್ಲಿ ಇಫತೇಯಾರ್ ಕೂಟ ನಡೆಸಿದರು.
ಸತ್ಯಗ್ರಹದಲ್ಲಿ ಸಮಾಜಿಕ ಕಾರ್ಯಕರ್ತ ನಾಜೀರ್ ಅಹ್ಮದ್, ಅಲಿಂ ಇಲಾಯಿ, ಮೊಹಮದ್ ಮೊಹಸೀನ್ ಸೇರಿದಂತೆ ಮುಂತಾದವರು ಇದ್ದರು.
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…