ಶಹಾಪುರ: ಬೆಂಗಳೂರಿನ ಗಾಂಧಿನಗರದ ಸಿನಿ ಲೋಕದಲ್ಲಿ ಮಿಂಚುತ್ತಿರುವ ಸಗರನಾಡಿನ ಯುವಕ ರಘು ಪಡುಕೋಟೆ. ಸದ್ಯಕ್ಕೆ ಇವರು ಯಾರ ಮಗ ಚಿತ್ರದ ಚಿತ್ರೀಕರಣದಲ್ಲಿ ತುಂಬಾ ಬ್ಯುಸಿಯಾಗಿದ್ದಾರೆ.
ರಘು ಪಡುಕೋಟೆ ಅವರ ತಂದೆ ಬಸವರಾಜ ಪಡುಕೋಟೆ ಸುಮಾರು ೨೫ ವರ್ಷಗಳ ಹಿಂದೆ ಹೊಟ್ಟೆಪಾಡಿಗಾಗಿ ಬೆಂಗಳೂರಿನ ಶಿವಾಜಿನಗರಕ್ಕೆ ಬಂದು ನೆಲೆ ನಿಂತು ಡಾ. ರಾಜ್ ಕುಮಾರ್ ಅಭಿಮಾನಿಗಳ ಸಂಘ ಕಟ್ಟಿ ಕನ್ನಡ ನಾಡು ನುಡಿಗಾಗಿ ಶ್ರಮಿಸುತ್ತಾ ಬಂದಿದ್ದಾರೆ ತಮ್ಮ ಸ್ವಂತ ಮಗ ರಘು ಪಡುಕೋಟೆ ಅವರನ್ನು ನಾಯಕ ನಟನನ್ನಾಗಿ ಮಾಡಬೇಕೆಂಬ ಮಹದಾಸೆ ಅವರದಾಗಿತ್ತು ಬಹುದಿನಗಳ ಕನಸು ನನ ಸಾಗುತ್ತಿರುವುದರಿಂದ ಅವರಿಗೆ ತುಂಬಾ ಸಂತೋಷವೆನಿಸುತ್ತಿದೆ.
ಚಿತ್ರದ ನಿರ್ದೇಶಕರಾದ ಸುರೇಶ್ ರಾಜ್ ಅವರು ಶಿವಾಜಿ ನಗರದಲ್ಲಿ ತೊಂಬತ್ತರ ದಶಕದಲ್ಲಿ ನಡೆದಿರುವ ನೈಜ ಘಟನೆಯೊಂದನ್ನು ಮುಂದಿಟ್ಟುಕೊಂಡು ಹಾಗೂ ತಾಯಿ ಮತ್ತು ಮಗನ ಬಾಂಧವ್ಯದ,ಪ್ರೀತಿ ವಾತ್ಸಲ್ಯ ಮಮತೆ, ಮಮಕಾರ ಕುರಿತು ಈ ಚಿತ್ರದಲ್ಲಿ ಹೇಳಹೊರಟಿದ್ದಾರೆ.
ಈ ಚಿತ್ರದಲ್ಲಿ ನಾಯಕ ನಟನಾಗಿ ರಘು ಪಡುಕೋಟೆ, ನಾಯಕಿಯಾಗಿ ವಿದ್ಯಾ ಪ್ರಭು, ಛಾಯಾಗ್ರಹಣ ಸಿ.ಎಸ್. ಸತೀಶ್,ಲೋಕಿ ಸಂಗೀತ ಸಂಯೋಜಿಸಿದ್ದಾರೆ.
ಕಲಬುರಗಿ; ಮೈಂದರಗಿಯ ಪೂಜ್ಯ ಶ್ರೀ. ಮೃತುಂಜ್ಯಯ ಸ್ವಾಮಿಗಳು (ವಿರಕ್ತ ಮಠ), (ಆಕಾಶ ಮುತ್ಯಾವರು) ಸದ್ಗುರು ಶ್ರೀ ದಾಸಿಮಯ್ಯ ಕಾನೂನು ಸೇವಾ…
ಕಲಬುರಗಿ: ಇತ್ತಿಚಿನ ದಿನಗಲ್ಲಿ ಡೆಂಗ್ಯೂಜ್ವರ ಹಾಗೂ ಚಿಕನ್ ಗುನ್ಯ್ ಜ್ವರ ನಿಯಂತ್ರಣಕ್ಕೆ ಸಾರ್ವಜನಿಕರು ಸಹಕರಿಸಲು ಹಾಗೂ ಅಧಿಕಾರಿಗಳಿಗೆ ದಕ್ಷಿಣ ಮತಕ್ಷೇತ್ರದ…
ಕಲಬುರಗಿ; ಕಲಬುರಗಿ ಜಿಲ್ಲೆಯ ಒಂಭತ್ತು ಶಿಶು ಅಭಿವೃದ್ಧಿ ಯೋಜನೆಗಳ ಕಚೇರಿಯಲ್ಲಿ ಖಾಲಿಯಿರುವ 61 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 238 ಅಂಗನವಾಡಿ…
ಸುರಪುರ: ಕೃಷ್ಣಾ ಕಾಲುವೆಗಳಿಗೆಗೆ ನೀರು ಹರಿಸಲು ನಿರ್ಣಯ ಕೈಗೊಳ್ಳಲು ನಡೆಸುವ ನೀರಾವರಿ ಸಲಹಾ ಸಮಿತಿಗೆ ರೈತ ಹೋರಾಟಗಾರರನ್ನು ಸೇರಿಸಿಕೊಳ್ಳಬೇಕು ಎಂದು…
ಸುರಪುರ: ತಾಲೂಕ ವೀರಶೈವ ಲಿಂಗಾಯಕ ಸಮಿತಿಯಂತೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೂಡ ಎರಡು ತಾಲೂಕಿನ ವೀರಶೈವ ಲಿಂಗಾಯತ…
ಸುರಪುರ: ಎಲ್ಲರು ತಮ್ಮ ಮನೆಯೊಳಗೆ ಸ್ವಚ್ಛತೆಗೆ ಆದ್ಯತೆ ನೀಡುತ್ತಾರೆ,ಅದರಂತೆ ಮನೆಯ ಹೊರಗೂ ಸ್ವಚ್ಛತೆಗೆ ಆದ್ಯತೆ ನೀಡಿದಲ್ಲಿ ಡೆಂಘೀ ಸೇರಿದಂತೆ ಯಾವುದೇ…