ಬಿಸಿ ಬಿಸಿ ಸುದ್ದಿ

ಸಿನಿ ಲೋಕದಲ್ಲಿ ಮಿಂಚುತ್ತಿರುವ ಸಗರ ನಾಡಿನ ಯುವಕ

  • ಬಸವರಾಜ ಸಿನ್ನೂರ

ಶಹಾಪುರ: ಬೆಂಗಳೂರಿನ ಗಾಂಧಿನಗರದ ಸಿನಿ ಲೋಕದಲ್ಲಿ ಮಿಂಚುತ್ತಿರುವ ಸಗರನಾಡಿನ ಯುವಕ ರಘು ಪಡುಕೋಟೆ. ಸದ್ಯಕ್ಕೆ ಇವರು ಯಾರ ಮಗ ಚಿತ್ರದ ಚಿತ್ರೀಕರಣದಲ್ಲಿ ತುಂಬಾ ಬ್ಯುಸಿಯಾಗಿದ್ದಾರೆ.

ರಘು ಪಡುಕೋಟೆ ಅವರ ತಂದೆ ಬಸವರಾಜ ಪಡುಕೋಟೆ ಸುಮಾರು ೨೫ ವರ್ಷಗಳ ಹಿಂದೆ ಹೊಟ್ಟೆಪಾಡಿಗಾಗಿ ಬೆಂಗಳೂರಿನ ಶಿವಾಜಿನಗರಕ್ಕೆ ಬಂದು ನೆಲೆ ನಿಂತು ಡಾ. ರಾಜ್ ಕುಮಾರ್ ಅಭಿಮಾನಿಗಳ ಸಂಘ ಕಟ್ಟಿ ಕನ್ನಡ ನಾಡು ನುಡಿಗಾಗಿ ಶ್ರಮಿಸುತ್ತಾ ಬಂದಿದ್ದಾರೆ ತಮ್ಮ ಸ್ವಂತ ಮಗ ರಘು ಪಡುಕೋಟೆ ಅವರನ್ನು ನಾಯಕ ನಟನನ್ನಾಗಿ ಮಾಡಬೇಕೆಂಬ ಮಹದಾಸೆ ಅವರದಾಗಿತ್ತು ಬಹುದಿನಗಳ ಕನಸು ನನ ಸಾಗುತ್ತಿರುವುದರಿಂದ ಅವರಿಗೆ ತುಂಬಾ ಸಂತೋಷವೆನಿಸುತ್ತಿದೆ.

ಚಿತ್ರದ ನಿರ್ದೇಶಕರಾದ ಸುರೇಶ್ ರಾಜ್ ಅವರು ಶಿವಾಜಿ ನಗರದಲ್ಲಿ ತೊಂಬತ್ತರ ದಶಕದಲ್ಲಿ ನಡೆದಿರುವ ನೈಜ ಘಟನೆಯೊಂದನ್ನು ಮುಂದಿಟ್ಟುಕೊಂಡು ಹಾಗೂ ತಾಯಿ ಮತ್ತು ಮಗನ ಬಾಂಧವ್ಯದ,ಪ್ರೀತಿ ವಾತ್ಸಲ್ಯ ಮಮತೆ, ಮಮಕಾರ ಕುರಿತು ಈ ಚಿತ್ರದಲ್ಲಿ ಹೇಳಹೊರಟಿದ್ದಾರೆ.

ಈ ಚಿತ್ರದಲ್ಲಿ ನಾಯಕ ನಟನಾಗಿ ರಘು ಪಡುಕೋಟೆ, ನಾಯಕಿಯಾಗಿ ವಿದ್ಯಾ ಪ್ರಭು, ಛಾಯಾಗ್ರಹಣ ಸಿ.ಎಸ್. ಸತೀಶ್,ಲೋಕಿ ಸಂಗೀತ ಸಂಯೋಜಿಸಿದ್ದಾರೆ.

emedialine

Recent Posts

ಭಕ್ತರು ಹೆಚ್ಚಿನ ಸಹಾಯ ಸಹಕಾರ ಮನೋಭಾವನೆ ಹೊಂದಲು ಕರೆ

ಕಲಬುರಗಿ; ಮೈಂದರಗಿಯ ಪೂಜ್ಯ ಶ್ರೀ. ಮೃತುಂಜ್ಯಯ ಸ್ವಾಮಿಗಳು (ವಿರಕ್ತ ಮಠ), (ಆಕಾಶ ಮುತ್ಯಾವರು) ಸದ್ಗುರು ಶ್ರೀ ದಾಸಿಮಯ್ಯ ಕಾನೂನು ಸೇವಾ…

3 hours ago

ಡೆಂಗ್ಯೂಜ್ವರ ಹಾಗೂ ಚಿಕನ್ ಗುನ್ಯ್ ಜ್ವರ ನಿಯಂತ್ರಣಕ್ಕೆ ಸಹಕರಿಸಲು ಶಾಸಕ ಅಲ್ಲಪ್ರಭು ಪಾಟೀಲ ಸಲಹೆ

ಕಲಬುರಗಿ: ಇತ್ತಿಚಿನ ದಿನಗಲ್ಲಿ ಡೆಂಗ್ಯೂಜ್ವರ ಹಾಗೂ ಚಿಕನ್ ಗುನ್ಯ್ ಜ್ವರ ನಿಯಂತ್ರಣಕ್ಕೆ ಸಾರ್ವಜನಿಕರು ಸಹಕರಿಸಲು ಹಾಗೂ ಅಧಿಕಾರಿಗಳಿಗೆ ದಕ್ಷಿಣ ಮತಕ್ಷೇತ್ರದ…

3 hours ago

ಕಲಬುರಗಿ; ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕಲಬುರಗಿ; ಕಲಬುರಗಿ ಜಿಲ್ಲೆಯ ಒಂಭತ್ತು ಶಿಶು ಅಭಿವೃದ್ಧಿ ಯೋಜನೆಗಳ ಕಚೇರಿಯಲ್ಲಿ ಖಾಲಿಯಿರುವ 61 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 238 ಅಂಗನವಾಡಿ…

3 hours ago

ನೀರಾವರಿ ಸಲಹಾ ಸಮಿತಿಗೆ ರೈತ ಹೋರಾಟಗಾರರ ತೆಗೆದುಕೊಳ್ಳಿ; ಮಲ್ಲಿಕಾರ್ಜುನ ಸತ್ಯಂಪೇಟೆ

ಸುರಪುರ: ಕೃಷ್ಣಾ ಕಾಲುವೆಗಳಿಗೆಗೆ ನೀರು ಹರಿಸಲು ನಿರ್ಣಯ ಕೈಗೊಳ್ಳಲು ನಡೆಸುವ ನೀರಾವರಿ ಸಲಹಾ ಸಮಿತಿಗೆ ರೈತ ಹೋರಾಟಗಾರರನ್ನು ಸೇರಿಸಿಕೊಳ್ಳಬೇಕು ಎಂದು…

4 hours ago

ಅಖಿಲ ಭಾರತ ವೀ.ಲಿಂ ಮಹಾಸಭಾ ನೂತನ ಅಧ್ಯಕ್ಷ ನಿದೇರ್ಶಕರ ನೇಮಕ

ಸುರಪುರ: ತಾಲೂಕ ವೀರಶೈವ ಲಿಂಗಾಯಕ ಸಮಿತಿಯಂತೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೂಡ ಎರಡು ತಾಲೂಕಿನ ವೀರಶೈವ ಲಿಂಗಾಯತ…

4 hours ago

ಡೆಂಘೀ ವಿರೋಧಿ ಮಾಸಾಚರಣೆ | ಮನೆಯ ಹೊರಗೂ ಸ್ವಚ್ಛತೆಗೆ ಆದ್ಯತೆ ನೀಡಿದರೆ ಯಾವ ಕಾಯಿಲೆ ಬರದು

ಸುರಪುರ: ಎಲ್ಲರು ತಮ್ಮ ಮನೆಯೊಳಗೆ ಸ್ವಚ್ಛತೆಗೆ ಆದ್ಯತೆ ನೀಡುತ್ತಾರೆ,ಅದರಂತೆ ಮನೆಯ ಹೊರಗೂ ಸ್ವಚ್ಛತೆಗೆ ಆದ್ಯತೆ ನೀಡಿದಲ್ಲಿ ಡೆಂಘೀ ಸೇರಿದಂತೆ ಯಾವುದೇ…

4 hours ago