ಕಲಬುರಗಿ: ಮೂಡನಂಬಿಕೆ, ಕಂದಾಚಾರದಿಂದ ವ್ಯಾಪಿಸಿದ ಸಮಾಜದಲ್ಲಿ ಮಹಿಳೆಯರಿಗೆ ವಿದ್ಯೆ ನೀಡುವ ಕಾಯಕವನ್ನು ಆಯ್ಕೆಮಾಡಿಕೊಂಡು ಅನೇಕ ಮಹಿಳೆಯರ ಜೀವನದ ಧಾರಿ ದೀಪವಾದ ಮಹಾನ ಚೇತನ ಶ್ರೀಮತಿ ಸಾವಿತ್ರಿಬಾಯಿ ಫುಲೆ ಎಂದು ಪ್ರೋ. ಶಿವಲೀಲಾ ಧೋತ್ರೆ ಹೇಳಿದರು.
ಎಂ. ಎಸ್. ಆಯ್. ಪದವಿ ಕಾಲೇಜಿನ ಆಯ್.ಕ್ಯೂ.ಎ. ಸಿ. ಮತ್ತು ಮಹಿಳಾ ಕೋಶಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಶ್ರೀಮತಿ ಫುಲೆಯವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಪ್ರೋ. ಧೋತ್ರೆ ಯವರು ಶ್ರೀಮತಿ ಫುಲೆಯವರ ಜನ್ಮ, ವಿದ್ಯೆ, ಜೀವನ, ಸಂಸಾರ ಮತ್ತು ನೋಂದ ಜನರ ಪ್ರತಿ ತಮ್ಮನ್ನು ತಾವು ತೊಡಗಿಸಿಕೊಂಡಿದರು ಎಂದು ಹೇಳಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಡಾ. ಎಸ್. ಎ. ಪಾಟೀಲ ವಹಿಸಿದರು. ಕಾರ್ಯಕ್ರಮದ ಸ್ವಾಗತವನ್ನು ಪ್ರೋ. ಜಗದೇವಿ ಹಿರೇಮಠ ಮಾಡಿದರು. ವಂದನೆಯನ್ನು ಕು. ಐಶ್ವರ್ಯ ಮಠಪತಿ ಮಾಡಿದರು. ವೇದಿಕೆಯಲ್ಲಿ ಕಾಲೇಜಿನ ಆಯ್.ಕ್ಯೂ.ಎ. ಸಿ. ಸಂಯೋಜಕರಾದ ಡಾ. ಪ್ರೇಮಚಂದ ಚವ್ಹಾಣ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಅಚ್ಚು ಕಟ್ಟಾಗಿ ಶ್ರೀಮತಿ ಗೀತಾ ಪಾಟೀಲ ನಿರೂಪಿಸಿದರು.
ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…
ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…
ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…
ಕರ್ನಾಟಕ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…
ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…