ಶಾಲೆಗಳ ಮೂಲಭೂತ ಸೌಕರ್ಯಗಳ ವ್ಯವಸ್ಥೆಗೆ ಆದ್ಯತೆ: ಶಾಸಕ ಗುತ್ತೇದಾರ

ಆಳಂದ: ತಾಲೂಕಿನ ಗಡಿಗ್ರಾಮ ಮತ್ತು ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳ ಮೂಲಭೂತ ಸೌಕರ್ಯಕ್ಕೆ ತಮ್ಮ ಅಧಿಕಾರ ಅವಧಿಯಲ್ಲಿ ಎಲ್ಲಾ ರೀತಿಯ ವ್ಯವಸ್ಥೆ ಮಾಡುವುದಕ್ಕೆ ಶ್ರಮಿಸುವುದಾಗಿ ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ್ ಹೇಳಿದರು.

ಆಳಂದ ತಾಲೂಕಿನ ಗಡಿಗ್ರಾಮ ಶಿರೂರ್ ಜಿ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅನುದಾನದ ೧೦ ಲಕ್ಷ ರೂಪಾಯಿ ವೆಚ್ಚದ ಶಾಲಾ ಕೋಣೆಯ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ಗಡಿ ಗ್ರಾಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಸರ್ಕಾರಿ ಶಾಲೆಗೆ ಬಂದು ವಿದ್ಯಾಭ್ಯಾಸ ಮಾಡಲು ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರವು ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿದೆ ಇದರ ಲಾಭವನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ತಾವು ಶಕ್ತಿಮೀರಿ ಶ್ರಮಿಸುವುದಾಗಿ ಹೇಳಿದರು.

ರಾಜ್ಯದಲ್ಲಿ ನಮ್ಮದೇ ಪಕ್ಷದ ಸರ್ಕಾರ ಅಸ್ತಿತ್ವದಲ್ಲಿರುವುದರಿಂದ ಕ್ಷೇತ್ರಕ್ಕೆ ಅನುದಾನ ತರುವುದಕ್ಕೆ ಸಾಧ್ಯವಾಗುತ್ತಿದೆ ಈ ಅಧಿಕಾರ ಅವಧಿಯಲ್ಲಿ ತಾಲೂಕಿನ ಎಲ್ಲ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯುವ ಪ್ರಯತ್ನ ಮಾಡುತ್ತಿದ್ದೇನೆ ಈ ನಿಟ್ಟಿನಲ್ಲಿ ಜನಗಳ ಮತ್ತು ಅಧಿಕಾರಿ ವರ್ಗಗಳ ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಜಿ.ಪಂ ಸದಸ್ಯ ಹರ್ಷಾನಂದ ಗುತ್ತೇದಾರ, ಡಿಸಿಸಿ ಬ್ಯಾಂಕ್ ನಿರ್ದೇಶಕ ಅಶೋಕ ಸಾವಳೇಶ್ವರ, ತಾ.ಪಂ ಉಪಾಧ್ಯಕ್ಷ ಗುರುನಾಥ ಪಾಟೀಲ, ಬಿಜೆಪಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಂದಗೂಳೆ, ವಿಎಸ್‌ಎಸ್‌ಎನ್ ಅಧ್ಯಕ್ಷ ಉದಯಕುಮಾರ ಕಂದಗೂಳೆ, ಹಿರಿಯ ಮುಖಂಡ ರಾಜಶೇಖರ ಮಲಶೆಟ್ಟಿ, ಅಧಿಕಾರಿಗಳಾದ ಈರಣ್ಣ, ಕರಬಸಪ್ಪ, ಅರುಣಕುಮಾರ ಇದ್ದರು.

emedialine

Recent Posts

ಶರಣಬಸವ ವಿಶ್ವವಿದ್ಯಾಲಯದಲ್ಲಿ 14ರಂದು ರಾಷ್ಟ್ರೀಯ ವಿಚಾರ ಸಂಕಿರಣ

ಕಲಬುರಗಿ; ಶರಣಬಸವ ವಿಶ್ವವಿದ್ಯಾಲಯ ಮತ್ತು ಶರಣಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯ ಜಂಟಿಯಾಗಿ, ನಗರದ ಶರಣಬಸವ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿರುವ ದೊಡ್ಡಪ್ಪ ಅಪ್ಪ…

55 mins ago

ಕಾ.ಸೀತಾರಾಮ ಯೇಚೂರಿಗೆ ಸಿಪಿಐಎಂ ಕಚೇರಿಯಲ್ಲಿ ಶೃದ್ಧಾಂಜಲಿ

ಕಲಬುರಗಿ: ಸಿಪಿಐಎಂ ಪಕ್ಷದ ಅಖಿಲ ಭಾರತ ಪ್ರದಾನ ಕಾರ್ಯದರ್ಶಿಗಳಾಗಿದ್ದ 72 ವಯಸ್ಸಿನ ಕಾ.ಸೀತಾರಾಮ ಯೇಚೂರಿಯವರು ಇಂದು ಸಂಜೆ ನಿಧನ ಹೊಂದಿದ್ದು,…

1 hour ago

ಕ್ರೀಡೆಗಳು ವಿದ್ಯಾರ್ಥಿಗಳನ್ನು ಸಧೃಡ ಆರೋಗ್ಯವಾಗಿ ಇಡುತ್ತವೆ

ಕಲಬುರಗಿ: ಕ್ರೀಡೆಗಳು ವಿದ್ಯಾರ್ಥಿಗಳು ಸದೃಢವಾಗಿ ಮತ್ತು ಆರೋಗ್ಯವಾಗಿರಲು ಸಹಾಯ ಮಾಡುತ್ತದೆ. ಅವರು ದೈನಂದಿನ ದೈಹಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಅನಿರೀಕ್ಷಿತ ರೋಗಗಳು…

1 hour ago

PDA ಕಾಲೇಜಿನಲ್ಲಿ ಸೆ. 13,14 ರಂದು ವಿಚಾರ ಸಂಕಿರಣ

ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪೂಜ್ಯ ದೊಡ್ಡಪ್ಪ ಅಪ್ಪ ಇಂಜಿನಯರಿಂಗ ಕಾಲೇಜಿನಲ್ಲಿ ನಾಳೆಯಿಂದ ಎರಡುದಿನಗಳ ಕೃತಕ ಬುದ್ಧಿಮತ್ತೆ ಮತ್ತು ಯಂತ್ರ…

1 hour ago

ಲಿಂಗಾಯತ ದೀಕ್ಷ ಪಂಚಮಸಾಲಿ ವಕೀಲರ ಪರಿಷತ್ತ ನೂತನ ಸಮಿತಿ ರಚನೆ

ಕಲಬುರಗಿ: ಲಿಂಗಾಯತ ದೀಕ್ಷ ಪಂಚಮಸಾಲಿ ವಕೀಲರ ಪರಿಷತ್ತಿನ ಸಭೆಯಲ್ಲಿ ಜಿಲ್ಲಾ ಸಮಿತಿ ರಚಿಸಲಾಯಿತು. ಈ ವೇಳೆಯಲ್ಲಿ ಜಿಲ್ಲಾ ಅಧ್ಯಕ್ಷರಾಗಿ ರವೀಂದ್ರ…

1 hour ago

ಕಲಬುರಗಿ: ಸೆ. 13 ರಿಂದ “ಪ್ರವಾದಿ ಮುಹಮ್ಮದ್(ಸ) ಮಹಾನ್ ಚಾರಿತ್ರ್ಯವಂತ”ರು ಅಭಿಯಾನ

ಕಲಬುರಗಿ: ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ರಾಜ್ಯ ಘಟಕದ ವತಿಯಿಂದ "ಪ್ರವಾದಿ ಮುಹಮ್ಮದ್(ಸ) ಮಹಾನ್ ಚಾರಿತ್ರ್ಯವಂತ" ಎಂಬ ಧ್ಯೇಯವಾಕ್ಯದಡಿ ರಾಜ್ಯವ್ಯಾಪಿ…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420