ಬಿಸಿ ಬಿಸಿ ಸುದ್ದಿ

ಅಫಜಲಪುರ ರೈತ ಆತ್ಮಹತ್ಯೆ: ಪರಿಹಾರ ನೀಡುವಂತೆ ಒತ್ತಾಯ

ಅಫಜಲಪುರ : ತಾಲ್ಲೂಕಿನ ಬಳೂರ್ಗಿ ಗ್ರಾಮದ ರೈತ ಸಿದ್ದಪ್ಪ ತಂದೆ ರೇವಣಸಿದ್ದಪ್ಪ ಪೂಜಾರಿ ಸಾಲಬಾಧೆ ತಾಳದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೂಲಿ ಮಾಡಲು ಕಳೆದ ಐದು ವರ್ಷದಿಂದ ಕೂಲಿ ಮಾಡಲು ಸಿಂದಗಿ ತಾಲೂಕಿನ ದೇವರನಾವದಗಿ ಗ್ರಾಮಕ್ಕೆ ಹೋಗಿದ್ದರು. ಅಲ್ಲಿಯ ಮಾಲೀಕರ ಹೊಲದಲ್ಲಿಯೇ ವಿಷ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇವರಿಗೆ ವಿವಿಧ ಬ್ಯಾಂಕ್, ಖಾಸಗಿ, ಕೈ ಸಾಲ ಸೇರಿದಂತೆ ಐದು ಲಕ್ಷ ಸಾಲ ಮಾಡಿಕೊಂಡಿದ್ದರು. ಮೃತ ರೈತನಿಗೆ ಮೂರು ಜನ ಹೆಣ್ಣು ಮಕ್ಕಳಿದ್ದಾರೆ. ಇವರಿಗೆ ಯಾವುದೇ ಸ್ವಂತ ಮನೆ ಇಲ್ಲ.

ಕೂಡಲೇ ಸರ್ಕಾರ ಪರಿಹಾರ ನೀಡುವಂತೆ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ತಾಲೂಕಾಧ್ಯಕ್ಷ ಯಲ್ಲಾಲಿಂಗ ಪೂಜಾರಿ ಒತ್ತಾಯಿಸಿದ್ದಾರೆ.

emedialine

Recent Posts

ಅಲ್ಟಾಟೇಕ್ ಸಿಮೆಂಟ್ ಕಂಪೆನಿಯಿಂದ ಸಾರ್ವಜನಿಕ ಸಭೆ; ದಲ್ಲಾಳಿಗಳ ಕಡಿವಾಣಕ್ಕೆ ಆಗ್ರಹ

ಚಿತ್ತಾಪುರ: ಅಲ್ಟ್ರಾಟೇಕ್ ಸಿಮೆಂಟ್ ಲಿಮಿಟೆಡ್ ಕಂಪೆನಿಯವರು ಚಿತ್ತಾಪುರ ತಾಲೂಕಿನ ದಿಗ್ಗಾಂವ ಗ್ರಾಮದ ವ್ಯಾಪ್ತಿಯಲ್ಲಿ ಸುಣ್ಣದ ಗಣಿಗಾರಿಕೆ ಸ್ಥಾಪಿಸಲು ರೈತರಿಂದ ೭೮೬.೩೨…

24 mins ago

ಕಾಳಗಿ; ಹವ್ಯಾಸಿ ರಂಗಭೂಮಿ ಕಲಾ ಬಳಗದಿಂದ ಸನ್ಮಾನ

ಕಾಳಗಿ; ತಾಲೂಕಿನ ಹವ್ಯಾಸಿ ರಂಗಭೂಮಿ ಕಲಾ ಬಳಗ ವತಿಯಿಂದ ಕರ್ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಶಂಕರ ಜೀ ಹಿಪ್ಪರಗಿ ಹಾಗೂ…

27 mins ago

ಮಾಧುರ್ಯ ಸಂಗೀತ ವಿದ್ಯಾಲಯದ ಪ್ರಥಮ ವಾರ್ಷಿಕೋತ್ಸವ

ಕಲಬುರಗಿ: ನಗರದ ಹರಳಯ್ಯ ಸಮುದಾಯ ಭವನದಲ್ಲಿ ಮಾಧುರ್ಯ ಸಂಗೀತ ವಿದ್ಯಾಲಯದ ಪ್ರಥಮ ವಾರ್ಷಿಕೋತ್ಸವ ಸಮಾರಂಭವನ್ನು ಹಿಂದೂಸ್ತಾನಿ ಸಂಗೀತ ಗಾಯಕ ರಮೇಶ್…

29 mins ago

ಮನದ ಮೈಲಿಗೆ ಕಳೆದ ಮಡಿವಾಳ ಮಾಚಿದೇವರು

ಕಲಬುರಗಿ: ಬಸವಣ್ಣನವರ ಹಿರಿಯ ಸಮಕಾಲೀನರಾದ ಮಡಿವಾಳ ಮಾಚಿದೇವರು ಕೇವಲ ಬಟ್ಟೆಗಂಟಿದ ಕೊಳೆ ಮಾತ್ರ ತೊಳೆಯಲಿಲ್ಲ. ಮನಕ್ಕೆ ಅಂಟಿದ ಮೈಲಿಗೆ ಕೂಡ…

35 mins ago

ಕೇಂದ್ರದ ಏಕಿಕೃತ ಪಿಂಚಣಿಗೆ ಶಶೀಲ್ ಜಿ ನಮೋಶಿ ಸ್ವಾಗತ; ರಾಜ್ಯ ಸರಕಾರಕ್ಕೆ ಒತ್ತಾಯ

ಕಲಬುರಗಿ: ಕೇಂದ್ರ ಸರ್ಕಾರ ಶನಿವಾರ ನಡೆಸಿದ ಸಂಪುಟ ಸಭೆಯಲ್ಲಿ ಏಕಿಕೃತ ಪಿಂಚಣಿ ಯೋಜನೆ (UPS) ಜಾರಿಗೆ ಮಾಡುವದರ ಮುಖಾಂತರ ಕೇಂದ್ರ…

49 mins ago

ಹೊಸಬರಿಗೆ ಅವಕಾಶ ನೀಡಲು ಎಲ್ಲಾ ಪದಾಧಿಕಾರಿಗಳು ರಾಜೀನಾಮೆ ನೀಡಿದ್ದೇವೆ

ಸುರಪುರ: ಕಳೆದ 12 ವರ್ಷಗಳಿಂದ ತಾಲೂಕಿನ ಸಮಾಜದ ಸೇವೆ ಮಾಡಲು ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘದ ಮೂಲಕ ಸೇವೆ…

52 mins ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420