ಕಲಬುರಗಿ: ಭಾರತ್ ಬಂದ್ ಸಾರ್ವರ್ತಿಕ ಮುಷ್ಕರ ಹಿನ್ನೆಯಲ್ಲಿ ಕಲಬುರಗಿಯಲ್ಲಿ ಬಹುತೇಕ ಶಾಲಾ ಕಾಲೇಜುಗಳಿಗೆ ಸ್ವಯಂ ಪ್ರೇರಿತವಾಗಿ ಬಂದ್ ಘೋಷಿಸಿ ಬಂದ್ ಗೆ ಬೆಂಬಲ ನೀಡಿದ್ದಾರೆ.
ಇಂದು ನಡೆಯುತ್ತಿರುವ ಬಂದ್ ಕರೆಗೆ ಜಿಲ್ಲಾ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ, ಸವೆರ ಸಂಘಟನೆ ಹಾಗೂ ಪಿಪಲ್ಸ್ ಪಾರ್ಟಿ ಪಕ್ಷದ ವತಿಯಿಂದ ಬೆಂಬಲ ವ್ಯಕ್ತವಾಗಿದ್ದು ಸಿಪಿಎಂ ಜಿಲ್ಲಾಧ್ಯಕ್ಷರಾದ ಮಾರುತಿ ಮಾನ್ಪಡೆ ಕಾರ್ಯದರ್ಶಿಯಾದ ಮೌಲಾ ಮುಲ್ಲಾ ಅವರ ನೇತೃತ್ವದಲ್ಲಿ ಮುಷ್ಕರ ನಡೆಯುತ್ತಿದೆ.
ಕೇಂದ್ರೀಯ ಬಸ್ ನಿಲ್ದಾಣದ ಹತ್ತಿರ ಎಲ್ಲ ಅಂಗಡಿಗಳು ಬಂದ್ ಮಾಡುವ ಮೂಲಕ ಮುಷ್ಕರವನ್ನು ಪ್ರದರ್ಶಿಸಿದರು.
ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಶರಣಬಸಪ್ಪ ಮಮಶೇಟಿ, ಸವೆರ ಸಂಘಟನೆ ಅಧ್ಯಕ್ಷರಾದ ಮೋದಿನ್ ಪಟೇಲ, ಅಣಬಿ ಶೇಕ್, ಯುನುಸ್ ಅಲಿ, ಶೇಕ್ ಹುಸೇನ್ ಬಾಬಾ, ಸೈಯದ್ ಏಜಾಜ್ ಅಲಿ ಇನಮ್ದಾರ್, ಸಜಿದ್ ಅಲಿ ರಂಜೋಳವಿ, ಶೇಕ್ ಸಿರಾಜ್ ಪಾಶ, ಹೈದರ್ ಅಲಿ ಇನಾಮದಾರ್, ಖಾಲಿಕ ಅಹ್ಮದ್, ರಜಾಕ್ ಚೌದರಿ, ಮೆಹರಾಜ್ ಕಲ್ಯಾಣ ವಾಲಾ, ಗೀತಾ, ಸಂಗೀತ ಪಾಟೀಲ, ಸೈರಾ ಬಾನು, ರಾಬಿಯಾ ಶಿಕಾರಿ, ಸುಗ್ರ ಬೇಗಂ, ರಾಫಿಯ ಶಿರಿನ್, ಫೌಜಿಯ ಬೇಗಂ, ಆಯಿಷಾ ಶಿಕಾರಿ, ಮುಮ್ತಾಜ್ ಬೇಗಂ, ಶಕೀಲಾ ಬಾನು, ಅಬ್ದುಲ್ ಜಬ್ಬಾರ್ ಕಿಣಗಿ, ಜಾಫರ್ ಪಟೇಲ, ಭಾಷಾ ಪಟೇಲ, ವಿಜಯ್ ಕುಮಾರ್, ಇನ್ನು ಹಲವಾರು ಜನರು ಹಾಜರಿದ್ದರು.
ಕಲಬುರಗಿ: ಮನೆ, ಮಠ, ಜಗುಲಿಗಳಲ್ಲಿ ಪೂಜಿಸುತ್ತಿದ್ದ ತಾಡೋಲೆಗಳನ್ನು ಹೆಕ್ಕಿ ತೆಗೆದ ಫ.ಗು. ಹಳಕಟ್ಟಿಯವರು ವಚನ ಸಾಹಿತ್ಯದ ಪಿತಾಮಹ ಎಂದು ಮುಖ್ಯಮಂತ್ರಿಗಳ…
ಕಲಬುರಗಿ: ಸ್ಥಳೀಯ ಕೆಬಿಎನ್ ವಿವಿಯ ಕೆಬಿಎನ್ ಆಸ್ಪತ್ರೆಯಲ್ಲಿ ವೈದ್ಯರ ದಿನವನ್ನು ಆಚರಿಸಲಾಯಿತು. ರೇಡಿಯೋ ಡಿಗ್ನೋಸಿಸ ವಿಭಾಗದ ಮಾಜಿ ಮುಖಸ್ಥ ಡಾ.…
ಕಲಬುರಗಿ : ರಾಜ್ಯದ ಈಡಿಗ ಬಿಲ್ಲವ ಸೇರಿದಂತೆ 26 ಪಂಗಡಗಳ ಅಭಿವೃದ್ಧಿಗಾಗಿ ರಾಜ್ಯ ಸರಕಾರವು ಘೋಷಣೆ ಮಾಡಿದ ಬ್ರಹ್ಮಶ್ರೀ ನಾರಾಯಣ…
ಕಲಬುರಗಿ: ಕಂದಾಯ ಇಲಾಖೆಯ ಸಹಯೋಗದೊಂದಿಗೆ ಕಲ್ಯಾಣ ಕರ್ನಾಟಕ ಭಾಗದ ನೂತನ 18 ತಾಲೂಕು ಕೇಂದ್ರಗಳಲ್ಲಿ ಆಡಳಿತ ವಿಧಾನಸೌಧಗಳನ್ನು ನಿರ್ಮಿಸಲು ತಲಾ…
ಕಲಬುರಗಿ:ಮಾನವನ ಬದುಕಿಗೆ ಅಧ್ಯಾತ್ಮದ ಜ್ಞಾನವು ಅರಿವು ಮೂಡಿಸುವುದಲ್ಲದೆ,ಬೆಳಕು ನೀಡುತ್ತದೆ ಎಂದು ಪುರಾಣ ಪಂಡಿತ ಮಲ್ಲಿಕಾರ್ಜುನ ಶಾಸ್ತ್ರಿ ಅಭಿಪ್ರಾಯ ಪಟ್ಟಿದ್ದಾರೆ. ಜಯನಗರ…
ಬೆಂಗಳೂರು: ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆಹಚ್ಚಲು ಜುಲೈ 15 ರಿಂದ 30 ರವರೆಗೆ ಸಮೀಕ್ಷೆ ನಡೆಸಲಾಗುವುದು…