ಕಲಬುರಗಿ: ನಗರದ ಬಸನಗೌಡ ಪೆಟ್ರೋಲಿಯಂನಲ್ಲಿ IOCL ಕಂಪನಿ ವತಿಯಿಂದ ಗ್ರಾಹಕರ ದಿನಾಚರಣೆ ಆಚರಿಸಲಾಯಿತು.
ಈ ವೇಳೆ ಗ್ರಾಹಕರು ಮಾಲಿಕರ ನಡುವೆ ಸಮನ್ವಯˌ ಗ್ರಾಹಕರ ಜೊತೆಗೆ ಸಂವಹನ ನಡೆಸುವ ಬಗ್ಗೆ ಜಾಗ್ರತಿ ಮೂಡಿಸಲಾಯಿತು.
ಬಳ್ಳಾರಿ DO ಎಂ ದಿವಾಕರ್, CDM ಪಿ ಬಾಲಕೃಷ್ಣ, ಬಳ್ಳಾರಿ ವಿಭಾಗದ ಹಿರಿಯ ವ್ಯವಸ್ಥಾಪಕ ಪೂರ್ಣಚಂದ್ರರಾವ್, ಮಾರುಕಟ್ಟೆ ಅಧಿಕಾರಿ ಅಂಕೂರ್ ಒಲೆ, ಚಂದ್ರಶೇಖರ ರೆಡ್ಡಿ, ನಾಡಗೌಡ ರೆಡ್ಡಿ ಯುವ ಮುಖಂಡರಾದ ಅರುಣ್ ರೆಡ್ಡಿ ಶಿವಪೂರ, ಪ್ರಭುಲಿಂಗ ಗೊಬ್ಬೂರ ಸೇರಿದಂತೆ ಅನೇಕ ಗ್ರಾಹಕರು ಪಾಲ್ಗೊಂಡಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…