ಬಿಜೆಪಿ ಪಕ್ಷದ ಪೌರತ್ವ ಕಾಯಿದೆ ಪರ ರ್ಯಾಲಿಗೆ ಮಹಾನಗರ ಪಾಲಿಕೆ ವಾಹನ ಬಳಕೆ ?, ಶಾಸಕ ಪ್ರಿಯಾಂಕ್ ಖರ್ಗೆ ಟೀಕೆ

0
90

ಕಲಬುರಗಿ: ನಗರದಲ್ಲಿ ಇಂದು ಬಿಜೆಪಿ ಪಕ್ಷದ ವತಿಯಿಂದ ಏರ್ಪಡಿಸಲಾಗಿದ್ದ ತಿರಂಗಾ ಯಾತ್ರೆ ಅಥವಾ ಪೌರತ್ವಪರ ಕಾಯಿದೆ ರ್ಯಾಲಿ ಸರಕಾರ ಪ್ರಾಯೋಜಿತ ಎಂದು ಕಂಡುಬರುತ್ತಿದೆ.

ಕಲಬುರಗಿ ಮಹಾನಗರ ಪಾಲಿಕೆ ವಾಹನಗಳನ್ನು ಬಿಜೆಪಿ ಕಾರ್ಯಕರ್ತರನ್ನು ರ್ಯಾಲಿಗೆ ಹೇಗೆ ಕರೆತರಲಾಗಿದೆ? ಎಂದು ಪ್ರಶ್ನಿಸಿದ್ದಾರೆ.

Contact Your\'s Advertisement; 9902492681

ಈ ಕುರಿತು ಟ್ವೀಟ್ ಮಾಡಿರುವ ಮಾನ್ಯ ಶಾಸಕರು, ರ್ಯಾಲಿಗೆ ಮಹಾನಗರ ಪಾಲಿಕೆ ವಾಹನ ಬಳಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ‌.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here