ಪೌರತ್ವ ತಿದ್ದುಪಡಿ ಕಾಯ್ದೆಗೆ ವಚನೊತ್ಸವ ಪ್ರತಿಷ್ಠಾನ ಯುವ ಘಟಕ ವತಿಯಿಂದ ಬೆಂಬಲ

0
108

ಕಲಬುರಗಿ: ಇಂದು ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ಬೆಂಬಲಿಸಿ ನಾಗರಿಕ ಸಮಿತಿ ನೇತೃತ್ವದಲ್ಲಿ ನಡೆದ ಮೆರವಣಿಗೆಯಲ್ಲಿ ವಚನೊತ್ಸವ ಪ್ರತಿಷ್ಠಾನ ಯುವ ಘಟಕ ವತಿಯಿಂದ ಬೆಂಬಲ ವ್ಯಕ್ತಪಡಿಸಿ ಮೆರವಣಿಗೆಯಲ್ಲಿ ಭಾಗವಹಿಸಿದರು.

ಯುವ ಘಟಕದ ಅದ್ಯಕ್ಷ ಶಿವರಾಜ ಅಂಡಗಿ ಹಾಗೂ ಪದಾಧಿಕಾರಿಗಳಾದ ಸಂಗಮೇಶ ಕರಡಿ, ರಾಜಶೇಖರ ಮರಪಳ್ಳಿ,ಶಿವಶರಣ ಪಾಟೀಲ, ರಾಜಕುಮಾರ ಬಿರಾದಾರ ಉಪಸ್ಥಿತರಿದ್ದರು.

Contact Your\'s Advertisement; 9902492681

 

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here