ಕಲಬುರಗಿ: ನಗರದ ಆಳಂದ ರಸ್ತೆಯ ಚೆಕ್ ಪೋಸ್ಟ್ ಸಮೀಪದಲ್ಲಿರುವ ’ಕೆಎಚ್ಬಿ ಗ್ರೀನ್ ಪಾರ್ಕ್’ ಬಡಾವಣೆಯಲ್ಲಿ ಭಾನುವಾರ ಸಂಜೆ ’ಕೆಎಚ್ಬಿ ಗೆಳೆಯರ ಬಳಗ’ದ ವತಿಯಿಂದ ’ಸ್ವಾಮಿ ವಿವೇಕಾನಂದರ ಜಯಂತಿ, ಸಾಧಕರಿಗೆ ಸತ್ಕಾರ ಸಮಾರಂಭ’ವು ಜರುಗಿತು.
ಡಾಕ್ಟರೇಟ್ ಪದವಿ ಪಡೆದ ಡಾ.ಸುನಿತಾ ಆರ್.ಕಟ್ಕೆ, ಡಾ.ಸವಿತಾ ಜೆ.ಉಮಾಶೆಟ್ಟಿ ಅವರನ್ನು ವಿಶೇಷವಾಗಿ ಸತ್ಕರಿಸಿ, ಗೌರವಿಸಲಾಯಿತು. ಸಮಾರಂಭದಲ್ಲಿ ಪ್ರಮುಖರಾದ ಜಿ.ಪಂ.ಮಾಜಿ ಸದಸ್ಯ ಸಂಜುವ ಶೆಟ್ಟಿ, ಕೆಎಚ್ಬಿ ಅಭಿವೃದ್ಧಿ ಸಂಸ್ಥೆ ಅಧ್ಯಕ್ಷ ಮಹಾದೇವಯ್ಯ ಹಿರೇಮಠ, ಪ್ರಮುಖರಾದ ಪ್ರೊ.ಎಚ್.ಬಿ.ಪಾಟೀಲ, ವೀರೇಶ ಬೋಳಶೆಟ್ಟಿ, ಸೂರ್ಯಕಾಂತ ಸಾವಳಗಿ, ಸಂಗಮೇಶ ಸರಡಗಿ, ಡಿ.ವಿ.ಕುಲಕರ್ಣಿ, ರವೀಂದ್ರ ಗುತ್ತೇದಾರ, ಚಂದ್ರಕಾಂತ ತಳವಾರ, ಶಿವಕಾಂತ ಚಿಮ್ಮಾ, ರಾಮದಾಸ ಪಾಟೀಲ, ನಾಗೇಂದ್ರಪ್ಪ ದಂಡೋತಿಕರ್, ಶ್ರೀನಿವಾಸ ಬುಜ್ಜಿ, ನರಸಪ್ಪ ಬಿರಾದಾರ ದೇಗಾಂವ, ಬಸವರಾಜ ಎಸ್.ಪುರಾಣೆ, ಪ್ರದೀಪ ಕುಂಬಾರ, ಮಲ್ಲಿನಾಥ ಮುನ್ನಳ್ಳಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…
ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…
ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…
ಕರ್ನಾಟಕ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…
ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…