ಬಿಸಿ ಬಿಸಿ ಸುದ್ದಿ

ಅಗಲಿದ ತ್ರಿಮೂರ್ತಿಗಳಿಗೆ ಸುರಪುರ ಕಸಾಪ ದಿಂದ ನುಡಿನಮನ

ಸುರಪುರ: ಇತ್ತೀಚೆಗೆ ನಿಧನರಾದ ಉಡುಪಿ ಶ್ರೀಕೃಷ್ಣ ಮಠದ ವಿಶ್ವೇಶತೀರ್ಥ ಪೇಜಾವರಶ್ರೀ ಹಾಗು ಕನ್ನಡ ವಿದ್ವಾಂಸ ಹಾಗು ಸಂಶೋಧಕ ಸಾಹಿತಿ ಡಾ: ಎಂ.ಚಿದಾನಂದಮೂರ್ತಿ ಮತ್ತು ಸೋಮವಾರ ಬೆಳಿಗ್ಗೆ ನಿಧನರಾದ ಸ್ಥಳಿಯ ಶಾಸಕ ನರಸಿಂಹ ನಾಯಕ (ರಾಜುಗೌಡ)ರ ತಾಯಿ ತಿಮ್ಮಮ್ಮ ಶಂಭನಗೌಡ ನಾಯಕ ಅವರ ನಿಧನಕ್ಕೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಹಾಗು ಕನ್ನಡ ಸಾಹಿತ್ಯ ಸಂಘ ಸುರಪುರ ವತಿಯಿಂದ ಅಗಲಿದ ತ್ರಿಮೂರ್ತಿಗಳಿಗೆ ಸಂತಾಪ ಸೂಚಿಸಿ ಎರಡು ನಿಮಿಷಗಳ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಸಭೆಯಲ್ಲಿದ್ದ ಮಾಜಿ ಸಚಿವ ರಾಜಾ ಮದನಗೋಪಾಲ ನಾಯಕ,ಕಸಾಪ ತಾಲೂಕು ಅಧ್ಯಕ್ಷ ಶ್ರೀನಿವಾಸ ಜಾಲವಾದಿ, ಬಸವರಾಜ ಜಮದ್ರಖಾನಿ,ಬಸವರಾಜಪ್ಪ ನಿಷ್ಠಿ ದೇಶಮುಖ,ಕೆ.ವೀರಪ್ಪ,ನಿಂಗಣ್ಣ ಚಿಂಚೋಡಿ,ಶ್ರೀಹರಿ ರಾವ್ ಆದವಾನಿ,ಬಸವರಾಜ ರುಮಾಲ, ಮಲ್ಲಿಕಾರ್ಜುನ ಸತ್ಯಂಪೇಟೆ,ಇಕ್ಬಾಲ್ ರಾಹಿ,ನಬಿಲಾಲ ಮಕಾಂದಾರ, ರಾಜಶೇಖರ ದೇಸಾಯಿ,ಗೋಪಣ್ಣ ಯಾದವ,ಕನಕಪ್ಪ ವಾಗಣಗೇರಿ,ಮುದ್ದಪ್ಪ ಅಪ್ಪಾಗೋಳ,ಬೀರಣ್ಣ ಆಲ್ದಾಳ,ಪಂಡೀತ ನಿಂಬೂರ,ಅನ್ವರ್ ಜಮಾದಾರ,ಜಯಲಲಿತಾ ಪಾಟೀಲ್,ಹಸೀನಾ ಬಾನು,ಹೆಚ್.ರಾಠೋಡ,ಸೋಮರಡ್ಡಿ ಮಂಗಿಹಾಳ,ದೇವು ಹೆಬ್ಬಾಳ,ಶಾಂತರಾಜ ಬಾರಿ, ಶ್ರೀಶೈಲ ಯಂಕಂಚಿ, ಲಕ್ಷ್ಮಣ ಗುತ್ತೇದಾರ, ವೆಂಕಟೇಶ ಗೌಡ,ಸಾಹೆಬಣ್ಣ ಇಟಗಿ,ಮೋನಪ್ಪ ಕಳಸದ್,ಶರಣಬಸಪ್ಪ ಯಳವಾರ, ಚನ್ನಬಸಪ್ಪ ಹೂಗಾರ,ನ್ಯಾಯವಾದಿ ಬಸವಲಿಂಗಪ್ಪ ಪಾಟೀಲ್ ಸೇರಿದಂತೆ ಅನೇಕರಿದ್ದರು.

emedialine

Recent Posts

371 (ಜೆ) ವಿಧಿಯ ನಿಬಂಧನೆಗಳ ಪರಿಣಾಮಕಾರಿ ಅನುμÁ್ಠನಕ್ಕೆ ಒತ್ತಾಯ

ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…

33 mins ago

ಮರಗಮ್ಮ ದೇವಿ ಮೂರ್ತಿ ಗಂಗಾಸ್ನಾನ | ಎಂಟು ಗಂಟೆಗಳ ಕಾಲ ಮೆರವಣಿಗೆ

ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…

38 mins ago

ಒತ್ತಡ ನಿಭಾಯಿಸಲು ಪರಿಹಾರ ಒದಗಿಸುವುದು ಯುವ ಸ್ಪಂದನೆ ಉದ್ದೇಶ

ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…

42 mins ago

ಶಹಾಬಾದ: ಸಂಪೂರ್ಣತಾ ಅಭಿಯಾನ ಉತ್ಸವಕ್ಕೆ ಚಾಲನೆ

ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…

46 mins ago

ಗಿಡ-ಮರಗಳ ಸಂರಕ್ಷಣೆ ಮಾಡದಿದ್ದರೇ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ

ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…

49 mins ago

ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮ

ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…

57 mins ago