ಯಾದಗಿರಿ: ಡಾ. ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿನ ವ್ಯಾಪಕ ಭ್ರಷ್ಟಾಚಾರವನ್ನು ಖಂಡಿಸಿ ಹಾಗೂ ಹಗರಣಗಳನ್ನು ಸಿಓಡಿ ತನಿಖೆ ನಡೆಸುವಂತೆ ಆಗ್ರಹಿಸಿ ಕೇಂದ್ರ ಕಚೇರಿ ಮತ್ತು ಜಿಲ್ಲಾಧಿಕಾರಿಗಳ ಕಚೇರಿಗಳ ಮುಂದೆ ಏಕಕಾಲಕ್ಕೆ ಧರಣಿ ಸತ್ಯಾಗ್ರಹ ನಡೆಸಲಾಯಿತು.
ಡಾ : ಬಿ ಆರ್ ಅಂಬೇಡ್ಕರ್ ನಿಗಮದಲ್ಲಿ ವ್ಯಾಪಕವಾದ ಭ್ರಷ್ಟಾಚಾರ ನಿರಂರವಾಗಿ ಮುಂದುವರೆದಿದ್ದು ನಮ್ಮ ಆಸೆಯ ಗಳಿಗೆ ದಕ್ಕೆ ಆಗುತ್ತಿರುವದನ್ನು ಮನಗೊಂಡು ನಾವು ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಂಡಿರುತ್ತೇವೆ. ರಾಜ್ಯದ ಕೇಂದ್ರ ಕಚೇರಿ ಸೇರಿದಂತೆ ವಿವಿಧ ಜಿಲ್ಲೆಗಳ ವ್ಯವಸ್ಥಾಪಕರ ಲಂಚಗುಳಿತನ ಬಯಲಾಗಿದ್ದುˌ ಅಂತ ಅಧಿಕಾರಿಗಳನ್ನು ಸೇವೆಯಿಂದ ಅಮಾನತುಗೊಳಿಸಿ ತನಿಖೆಗೆ ಒಳಪಡಿಸಬೇಕು ಮತ್ತು ವ್ಯವಸ್ಥಾಪಕರನ್ನು ಎಸಿಬಿ ಬಲೆಗೆ ಸಿಲಿಕಿಸುವ ಸಂಚು ಕೂಡಾ ಬಯಲಾಗಿದೆ. ಈ ಎಲ್ಲ ಅನ್ಶಾಯ ವಿರುದ್ಧ ಹಾಗೂ ಭ್ರಷ್ಟರ ಹಗರಣಗಳನ್ನು ತನಿಖೆಗೆ ಒಳಪಡಿಸಬೇಕೆಂದು ಆಗ್ರಹಿಸಿದರು.
ಈ ಕೆಳಕಂಡ ಹಕ್ಕುತ್ತಾಯಗಳನ್ನು ಇಡೇರಿಸಬೇಕೆಂದು ಈ ಮೂಲಕ ಒತ್ತಾಯಿಸಲಾಯಿತು. ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಶಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಎಮ್ ಮಹಾದೇವ ದಿಗ್ಗಿ ಜಿಲ್ಲಾ ಎಸ್ ಎಸ್ ಡಿ ಜಿಲ್ಲಾ ಅಧ್ಯಕ್ಷರುˌ ಕಾಶೀಪತಿ ಎಸ್ ಬಡಿಗೇರ್ˌ ಭೀಮಣ್ಣ ಕನ್ಯಾಕೋಳೂರˌ ಅರುಣಕುಮಾರ. ಎಮ್. ಸೈದಾಪುರˌ ಶಿವುಕುಮಾರ ನಾಟೇಕಾರˌ ನಿಂಗಣ್ಣ ಕಸನ್ˌ
ಚಂದ್ರು ಕಸನ್ˌ ಮಾಹಾಂತೇಶˌ ಅಂಬ್ರೆಷ್ ದಿಗ್ಗಿˌ ಮರೆಪ್ಪ ದಿಗ್ಗಿ ಸೇರಿದಂತೆ ಇತರರು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…