ಕಲಬುರಗಿ: ಹುಬ್ಬಳ್ಳಿಯ ಕರ್ನಾಟಕ ದರ್ಶನ ಸೇವಾಭಿವೃದ್ಧಿ ಸಂಘದ ವತಿಯಿಂದ ಕೊಡುವ ಸಂಗೀತ ಕ್ಷೇತ್ರದ ನಾದಭೂಷಣ ಪ್ರಶಸ್ತಿಗೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಭೂಸನೂರ ಗ್ರಾಮದ ಯುವ ಸಂಗೀತ ಕಲಾವಿದ ವೀರಭದ್ರಯ್ಯ ಸ್ಥಾವರಮಠ ಅವರನ್ನು ಆಯ್ಕೆ ಮಾಡಲಾಗಿದೆ.
ವೀರಭದ್ರಯ್ಯ ಸ್ಥಾವರಮಠ ಅವರು ವಿದ್ವಾನ ಗ್ರೇಡ್ ಗಾಯನ ಮತ್ತು ಆಕಾಶವಾಣಿ, ದೂರದರ್ಶನದ ತಬಲಾ ವಾದಕ ಕಲಾವಿದರಾಗಿದ್ದು. ಇವರ ಆಯ್ಕೆಗೆ ಶಿವಶರಣಪ್ಪಾ ಪೂಜಾರಿ, ಬದರಿನಾಥ ಮುಡಬಿ, ಶಂಕರದೇಸಾಯಿ ಕಲ್ಲೂರ, ಬಸವರಾಜ ಆಳಂದ, ಬಾಬುರಾವ ಕೋಬಾಳ, ಸಮತಾ ಪಾಟೀಲ, ಅಣ್ಣಾರಾವ ಶೆಳ್ಳಗಿ, ಬಸವರಾಜ ಗುತ್ತೇದಾರ, ಸೂರ್ಯಕಾಂತ ಶಾಸ್ತ್ರೀ ಧುತ್ತರಗಾಂವ, ಯಮನಪ್ಪ ಕಟ್ಟಿಮನಿ, ವಿಜಯೇಂದ್ರ ಸಗರ, ಪ್ರಮೋದಿನಿ ಶೀಲವಂತ, ಅಪರ್ಣಾ ಮಡಿವಾಳಿ, ಮಡಿವಾಳಯ್ಯ ಕೊರಳ್ಳಿ ಸಂತಸ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…
ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…
ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…
ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…
ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…
ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…