ಕಲಬುರಗಿ; ಜಿಲ್ಲೆಯ ನಾಗೂರುಗ್ರಾಮದ ಸರಕಾರಿ ಹಿರಿಯ ಪ್ರಥಾಮಿಕ ಪ್ರೌಢ ಶಾಲೆ ಹಾಗೂ ಉರ್ದು ಪ್ರಥಾಮಿಕ ಶಾಲೆಯಲ್ಲಿ 71ನೇ ಗಣರಾಜ್ಯೋತ್ಸವದ ನಿಮಿತ್ತ ಸಂಸ್ಕೃತಿಕ ಕಾರ್ಯಕ್ರಮ ಹಾಗೂ ಗಣ್ಯರಿಗೆ ಸನ್ಮಾನ ಕಾರ್ಯಕ್ರಮ ಜರುಗಿತು.
ಈ ಸಂದರ್ಭದಲ್ಲಿ ಕ್ಷೇತ್ರ ಸಮನ್ವಯ ಅಧಿಕಾರಿ ಡಾ.ಶಾಂತಾಬಾಯಿ, ತಾ.ಪಂ ಸದಸ್ಯ ಪ್ರವೀಣ ಅಡವಿಕರ, ಗ್ರಾ.ಪಂ ಅಧ್ಯಕ್ಷ ಶರಣ ಗೌಡ ಪಾಟೀಲ ನಾಗೂರ, ಸಿ.ಆರ್.ಪಿ, ಪಂಡಿತ ಬಿರಾದಾರ, ಗ್ರಾ.ಪಂ ಮಾಜಿ ಅಧ್ಯಕ್ಷ ಕೇದರನಾಥ, ಎಸ್.ಡಿ.ಎಮ್.ಸಿ ಸದಸ್ಯ ವಿಜಯಕುಮಾರ, ಕಲಕೋರಿ, ಗ್ರಾ.ಪಂ ಸದಸ್ಯ ಶರಣು ಬೆಳ್ಳಿ, ಎಸ್.ಡಿ.ಎಮ್.ಸಿ ಅಧ್ಯಕ್ಷರು, ಶಿಕ್ಷಕರು ಹಾಗೂ ಶಾಲೆಯ ಮುಖ್ಯಪಾಧ್ಯಾಯರು ಇದ್ದರು.
ಹಿರಿಯ ಪ್ರಥಾಮಿಕ ಶಾಲೆ ಮುಖ್ಯಗುರುಗಳಾದ ವೆಂಕಟ್ ಜೋಶಿ ಪ್ರಸ್ತಾವಿಕ ಮಾತನಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು. ಬಸವರಾಜ ಸಿಂದನಕೇರಿ ಸ್ವಾಗತಿಸಿದರು. ಶಿಕ್ಷಕಿ ರಾಜೇಶ್ವರಿ,ಜಲಜಾಕ್ಷಿ, ರಾಜೇಶ್ವರಿ ಕಾರ್ಯಕ್ರಮ ಸಂಚಾಲನೆ ವಹಿಸಿದ್ದು, ಉರ್ದು ಶಾಲೆಯ ಮುಖ್ಯಪಾಧ್ಯಾಯ ಗೇಸುದರಾಜ ವಂದಿಸಿದರು.
ಕಾರ್ಯಕ್ರಮದಲ್ಲಿ ಗಣ್ಯರಿಗೆ ಸನ್ಮಾನಿಸಿ ನಂತರ ಚಿಣ್ಣರಿಂದ ಸಂಸ್ಕೃತಿ ಕಾರ್ಯಕ್ರಮದ ಮೆರಗು ಆರಂಭವಾಗಿ ಪ್ರೇಕ್ಷಕರ ಮನರಂಜಿಸಿತು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…