ಕಲಬುರಗಿ: 71ನೇ ಗಣರಾಜ್ಯೋತ್ಸವದ ಅಂಗವಾಗಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ಪತ್ತಿನ ಸಹಕಾರ ಸಂಘದಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ನೇರವೆರಿಸಲಾಯಿತು.
ಕಾರ್ಯಕ್ರಮದಲ್ಲಿ ಕಲಬುರ್ಗಿ ವಿಭಾಗ 1ರ ವಿಭಾಗೀಯ ನಿಯಂತ್ರಣಾಧಿಕಾರಿ ಗಳಾದ ನಾಗರಾಜ ಶಿರಾಲಿ ವಿಭಾಗೀಯ ಸಂಚಾರ ಅಧಿಕಾರಿ ಎಂ.ಎ ಖಾದ್ರಿ, ವಿಭಾಗೀಯ ತಾಂತ್ರಿಕ ಶಿಲ್ಪಿ ನಾಗರಾಜ ವಾರದ, ಕಾರ್ಮಿಕ ಕಲ್ಯಾಣ ಅಧಿಕಾರಿ.ವಿ.ಶಂಕ್ರೆಪ್ಪ, ಮುಖ್ಯ ಅಭಿಯಂತರರು ಮಹಿಬೂಬಸಾಬ ದೇವೂರ, ಸಂಘದ ಉಪಾಧ್ಯಕ್ಷರಾದ ಅಜಯ್ ಕುಮಾರ್ ಕಪನೂರ , ನಿರ್ದೇಶಕರಾದ ನಾಗೇಶ ಪೂಜಾರಿ ವೈಜನಾಥ್ ಪಾಟೀಲ ಹಾಗೂ ಕಾರ್ಮಿಕ ಮುಖಂಡರಾದ ವಿಠಲ ಭೀಮನ್ ಹಾಜರಿದ್ದರು.
ಸಂಘದ ಅಧ್ಯಕ್ಷರಾದ ಸಿದ್ದಣ್ಣ ಸಿಕೇದ ಕೋಳಕೂರ ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅಧ್ಯಕ್ಷರು ಸಂಘದ ಏಳ್ಗೆಗೆ ಸದಸ್ಯರೆಲ್ಲರ ಸಹಕಾರ ಮತ್ತು ನಿರ್ದೇಶಕರ ಮಾರ್ಗದರ್ಶನದಿಂದ ಸಂಘವು ಅಭೀವೃದ್ದಿ ಹೊಂದಿದೆ ಎಂದು ತಿಳಿಸಿದರು.
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…
ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…