ಸುರಪುರ: ಲಕ್ಷ್ಮೀಪುರ ಶ್ರೀಮರಡಿ ಮಲ್ಲಿಕಾರ್ಜುನ ದೇವಸ್ಥಾನದ ದನಗಳ ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀಮದ್ ಗಿರಿರಾಜ ಸೂರ್ಯ ಸಿಂಹಾನಾಧೀಶ್ವರ ಶ್ರೀ ಶೈಲ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡೀತಾರಾಧ್ಯ ಶಿವಾಚಾರ್ಯ ಭಗವಾತ್ಪಾದರು ಶ್ರೀ ಶೈಲ ಮಹಾಪೀಠ ಇವರ ಬಿಜಾಸಪುರದ ಬಸವಣ್ಣ ದೇವರ ಗುಡಿಯಿಂದ ಶ್ರೀಗಿರಿಯ ಮಠದ ವರೆಗೆ ಪೂರ್ಣ ಕುಂಭಾ ಕಳಸ ಹಾಗು ಪುರವಂತರ ಸೇವೆಯೊಂದಿಗೆ ಅಡ್ಡಪಲ್ಲಕ್ಕಿ ಮಹೋತ್ಸ ನಡೆಸಲಾಯಿತು.
ನಂತರ ಶ್ರೀಮಠದ ಕಟ್ಟಡ ಲೋಕಾರ್ಪಣೆ ಹಾಗು ಸಿ.ಸಿ ರಸ್ತೆ ಉದ್ಘಾಟನೆ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಸೂಗುರೇಶ್ವರ ಶಿವಾಚಾರ್ಯರು,ಬಸವಲಿಂಗ ದೇವರು, ವಿಶ್ವರಾಧ್ಯ ದೇವರು ಚಟ್ನಳ್ಳಿ,ಕುಂಬಳಾಪುರ ಸ್ವಾಮೀಜಿ ಹಾಗು ಸುರೇಶ ಸಜ್ಜನ್, ಮಲ್ಲಣ್ಣ ಸಾಹುಕಾರ, ಪ್ರಕಾಶ ಕನ್ನೆಳ್ಳಿ, ಲಚಮರಡ್ಡಿ ದೇಸಾಯಿ, ತಾತರಡ್ಡಿ,ಪಾರಪ್ಪ ಗುತ್ತೆದಾರ,ಚನ್ನರಡ್ಡಿ ದೇಸಾಯಿ,ಪ್ರಕಾಶ ಯಾದವ,ವೀರೇಶ ಪಂಚಾಂಗಮಠ,ಮಲ್ಲು ಬಾದ್ಯಾಪುರ, ಶಿವಕುಮಾರ ಕಲಕೇರಿ,ಮಲ್ಲು ಹೂಗಾರ ಸೇರಿದಂತೆ ನೂರಾರು ಜನ ಭಕ್ತರಿದ್ದರು.
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…
ಕಲಬುರಗಿ: ಕಲಬುರಗಿ-ಯಾದಗಿರಿ-ಬೀದರ್ ಸಹಕಾರಿ ಹಾಲು ಒಕ್ಕೂಟದಲ್ಲಿ ಗುಣಮಟ್ಟದ ಹಾಲು ಉತ್ಪಾದನೆಯಾಗುತ್ತಿದ್ದು, ಇದಕ್ಕೆ ಭಾರಿ ಜನಮನ್ನಣೆ ದೊರೆತಿದ್ದು ಜಿಲ್ಲಾ ಉಸ್ತುವಾರಿ ಹಾಗೂ…
ಕಲಬುರಗಿ: ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ…