ಕಲಬುರಗಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಬಸವ ಜಯಂತಿಗೆ ಚಾಲನೆ

0
95

ಕಲಬುರಗಿ: ಸಮಾಜ ಕಲ್ಯಾಣ ಹಾಗೂ ಜಿಲ್ಲಾ  ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಕಲಬುರಗಿಯ ಶ್ರೀ ಶರಣಬಸವೇಶ್ವರ ಮಹಾಸಂಸ್ಥಾನ ಪೀಠಾಧೀಪತಿಗಳಾದ ಪೂಜ್ಯ ಡಾ . ಶರಣಬಸವಪ್ಪ ಅಪ್ಪ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು.

ನಂತರ ಉಸ್ತುವಾರಿ ಸಚಿವ ಹಾಗೂ ಪೂಜ್ಯಡಾ. ಶರಣಬಸವಪ್ಪ ಅಪ್ಪ ಅವರು ಬಸವ ಜಯಂತಿಗೆ ಚಾಲನೆ ನೀಡಿದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here