ಕಲಬುರಗಿ: ಫೆ. ೫,೬ ಮತ್ತು ೭ರಂದು ಕಲಬುರಗಿಯ ಗುಲ್ಬರ್ಗ ವಿವಿ ಆವರಣದಲ್ಲಿ ನಡೆಯಲಿರುವ ಅಖಿಲ ಭಾರತ ೮೫ನೇ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ನಗರದ ಪ್ರಮುಖ ಕಟ್ಟಡ ಹಾಗೂ ಕಾಂಪೌಂಡ್ ಗಳಿಗೆ ಗೋಡೆ ಬರಹ ಬರೆಯಲಾಗುತ್ತಿದೆ.
“ಸಾಹಿತ್ಯ”ಅಂತ ಈ ರೀತಿಬರೆಯದೆ, ಈ ಕೆಳಕಂಡಂತೆ ಬರೆಯಲಾಗಿದೆ. ಆದರೆ ನಗರದ ಕನ್ನಡ ಭವನದ ಪಕ್ಕದ ಗೋಡೆಯ ಮೇಲೆ ಸಾಹಿತ್ಯ ಸಮ್ಮೇಳನ ಬದಲಿಗೆ “ಸಾಹಿತ್ಯೆ” ಎಂದು ಬರೆಯಲಾಗಿದೆ.
ಈ ಅಂಶವನ್ನು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಪದಾಧಿಕಾರಿಗಳಲ್ಲಿ ಒಬ್ಬರಾದ ಮಲ್ಲಿಕಾರ್ಜುನ ಸತ್ಯಂಪೇಟೆ ಯವರು ತಮ್ಮ ಫೇಸ್ ಬುಕ್ ಗೋಡೆಯಲ್ಲಿ ಹಾಕಿ ಏನಿದು? ಎಂದು ಪ್ರಶ್ನಿಸಿದ್ದಾರೆ. ಸಂಬಂಧಿಸಿದವರು ಇನ್ನಾದರೂ ಎಚ್ಚೆತ್ತುಕೊಳ್ಳಬೇಕಿದೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…