ಕಲಬುರಗಿ: ಮನಸ್ಸಿದ್ದಲ್ಲಿ ಮಾರ್ಗವಿದೆ ಭಕ್ತಿಯಿದ್ದಲ್ಲಿ ಬಗವಂತ ಇದ್ದಾನೆ ಹೀಗಾಗಿ ಅನೇಕ ದೇವಸ್ಥಾನಗಳಿಗೆ ಭೇಟಿ ನೀಡಿ, ದರ್ಶನ ಪಡೆಯುತ್ತಿದ್ದೇನೆ ಎಂದು ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ ಹೇಳಿದ್ದಾರೆ.
ಇಂದು ಕಲಬುರಗಿ ನಗರದ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಗೋನಾಳೆ ಜಾತ್ರೆಗೆ ಬರೋದಾಗಿ ಹರಕೆ ಹೊತ್ತುಕೊಂಡಿದ್ದೆ ಆದ್ರೆ ಬರಲಿಕ್ಕೆ ಆಗಿರಲಿಲ್ಲಾ ಹೀಗಾಗಿ ಈ ಬಾರಿ ಬಂದು ಹರಕೆ ತೀರಿಸ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು.
ಸಚಿವ ಸಂಪುಟಕ್ಕೆ ನಮಗೂ ಸಂಬಂಧವಿಲ್ಲಾ ಅವರು ಯಾವಾಗ ಬೇಕಾದ್ರು ವಿಸ್ತರಣೆ ಮಾಡಿಕೊಳ್ಳಲಿ ಕೆಪಿಸಿಸಿ ಅಧ್ಯಕ್ಷ ಆಯ್ಕೆ ವಿಚಾರ ನಾನು ಅರ್ಜಿನೂ ಹಾಕಿಲ್ಲಾ, ಆಕಾಂಕ್ಷಿನೂ ಅಲ್ಲಾ ಸದ್ಯ ದಿನೇಶ ಗುಂಡೂರಾವ್ ಇದ್ದಾರೆ ಎಂದರು.
ಡಿ.ಕೆ.ಶಿವಕುಮಾರ್ ಗೆ ಅಡ್ಡಗಾಲು ವಿಚಾರ ನಾನು ಏನು ಕೇಳಿಲ್ಲಾ, ಕೇಳಿದ್ರೆ ತಾನೇ ಯಾರಾದ್ರು ಅಡ್ಡಗಾಲು ಹಾಕೋದು ಸದ್ಯ ದಿನೇಶ ಗುಂಡೂರಾವ್ ಅವರೇ ನಮ್ಮ ನಾಯಕರು ಅವರು ಹೇಳಿದಂತೆ ಕೇಳ್ತೇವೆ ಎಂದರು.
ಕುಮಾರಸ್ವಾಮಿ ಮಿನಿಮಿನಿ ಪೌಡರ್ ವಿಚಾರ ಮಾತನಾಡಿದ ಅವರು ಮಿನಿಮಿನಿ ಅಂದ್ರೆ ತಪ್ಪಾಯ್ತಾ? ನನ್ನ ಮುಖಾನು ಮಿನಿಮಿನಿ ಅಂತದೆ ಎಂದು ಕುಮಾರಸ್ವಾಮಿ ಹೇಳಿಕೆ ಬೆಂಬಲ ವ್ಯಕ್ತಪಡಿಸಿದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…