Tuesday, July 16, 2024
ಮನೆಬಿಸಿ ಬಿಸಿ ಸುದ್ದಿಬಿ.ಎಡ್: ವಿವಿಗೆ ೧೦ನೇ ರ‍್ಯಾಂಕ್

ಬಿ.ಎಡ್: ವಿವಿಗೆ ೧೦ನೇ ರ‍್ಯಾಂಕ್

ಆಳಂದ: ಪಟ್ಟಣದ ಜೀವನಜ್ಯೋತಿ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ಸಂಚಾಲಿತ ಪೂಜ್ಯ ಶ್ರೀ ರಾಜಶೇಖರ ಮಹಾಸ್ವಾಮೀಜಿ ಬಿ.ಎಡ್ ಕಾಲೇಜಿನ ವಿದ್ಯಾರ್ಥಿನಿ ಕು. ರೇಶ್ಮಾ ಮೆಹಬೂಬ ೨೦೧೯ರ ಮಾರ್ಚನಲ್ಲಿ ನಡೆದ ಗುಲ್ಬರ್ಗಾ ವಿವಿಯ ಬಿ.ಎಡ್ ಪರೀಕ್ಷೆಯಲ್ಲಿ ೧೦ನೇ ರ‍್ಯಾಂಕ್ ಗಳಿಸುವುದರ ಮೂಲಕ ಸಂಸ್ಥೆಗೆ ಮತ್ತು ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ವಿದ್ಯಾರ್ಥಿನಿಯ ಸಾಧನೆಗೆ ಸಂಸ್ಥೆಯ ಅಧ್ಯಕ್ಷರೂ, ಆಳಂದ ಶಾಸಕರಾದ ಸುಭಾಷ್ ಆರ್ ಗುತ್ತೇದಾರ, ಕಾರ್ಯದರ್ಶಿಗಳೂ, ಜಿ.ಪಂ ಸದಸ್ಯರಾದ ಹರ್ಷಾನಂದ ಗುತ್ತೇದಾರ, ಸಂಸ್ಥೆಯ ಆಡಳಿತಾಧಿಕಾರಿಗಳಾದ ರಾಘವೇಂದ್ರ ಚಿಂಚನಸೂರ, ಪ್ರಾಚಾರ್ಯ ಅಶೋಕರೆಡ್ಡಿ ಸೇರಿದಂತೆ ಸಿಬ್ಬಂದಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here

- Advertisment -

Most Popular