ಮಠಗಳು ನಮ್ಮನ್ನು ಆಧ್ಯಾತ್ಮದತ್ತಾ ಕೊಂಡಯ್ಯುವ ಕೇಂದ್ರಗಳಾಗಬೇಕು: ಶರಣಪ್ರಾಕಾಶ ಪಾಟೀಲ

ಸುರಪುರ: ಮಠಮಾನ್ಯಗಳು ಜನರಲ್ಲಿ ಲೌಕಿಕ ಬದುಕಿನೊಂದಿಗೆ ಆಧ್ಯಾತ್ಮದತ್ತ ರುಚಿ ಊಣಬಡಿಸುವ ಕೇಂದ್ರವಾಗಬೇಕು ಇದರಿಂದ ನಮ್ಮ ಯುವ ಸಮುದಾಯಕ್ಕೆ ನಮ್ಮ ಸಂಸ್ಕೃತಿಯನ್ನು ಕಲಿಸಿಕೊಡುವ ಮಾರ್ಗದರ್ಶನ ಕೇಂದ್ರವಾಗಬೇಕಾಗಿದೆ ಎಂದು ಮಾಜಿ ಸಚಿವ ಶರಣಪ್ರಕಾಸ ಪಾಟಿಲ ಹೇಳಿದರು.

ತಾಲೂಕಿನ ಲಕ್ಷ್ಮಿಪುರದ ಮರಡಿ ಮಲ್ಲಿಕಾರ್ಜುನ ದೇವಸ್ಥಾನದ ಆರ್ವಣದಲ್ಲಿ ಶ್ರೀ ಬಸವಲಿಂಗದೇವರು ಗುರು ಪಟ್ಟಾಧಿಕಾರ ಮಹೋತ್ಸವದ ಅಂಗವಾಗಿ ನಡೆದ ಶ್ರೀ ಮಹಾಶಿವರಣೆ ಹೇಮರಡ್ಡಿ ಮಲ್ಲಮ್ಮನವರ ಮಹಾಪುರಾಣ ಮಂಗಲ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ನಮ್ಮಲ್ಲಿ ಅನೇಕ ಶರಣರು ಸಮಾಜದ ಬಗ್ಗೆ ಹಾಗೂ ನಾವು ಹೇಗೆ ಬದುಕಬೇಕು ಎನ್ನುವುದರ ಕುರಿತು ಅನೇಕ ವಚನಗಳ ರೂಪದಲ್ಲಿ ತಿಳಿಸಿದ್ದಾರೆ ಅವುಗಳನ್ನು ಅರ್ಥಮಾಡಿಕೊಂಡು ಬದುಕನ್ನು ಸಾಗಿಸಬೇಕು ಎಂದು ತಿಳಿಸಿದರು.

ನಂತರ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ ಹೇಮರೆಡ್ಡಿ ಮಲ್ಲಮ್ಮ ನವರ ಜೀವನ ನಮಗೆ ಆದರ್ಶವಾಗಿದೆ ಇತಂಹವರ ಪೂರಾಣಗಳನ್ನು ಆಲಸಿ ಇವರುಗಳ ತತ್ವಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಬದುಕನ್ನು ಸಾರ್ಥಕವಾಗಿಸಿಕೊಳ್ಳಬೇಕು ಹಾಗೂ ಇತಂಹ ಧಾರ್ಮಿಕ ಕಾರ್ಯಕ್ರಮಗಳಲ್ಲಿ ನಮ್ಮ ಯುವ ಸಮುದಾಯವು ಭಾಗಿಯಾಗಿ ಧರ್ಮಕಾರ್ಯಗಳನ್ನು ನಡೆಸಿಕೊಂಡು ಹೋಗಬೇಕು ಎಂದು ತಿಳಿಸಿದರು.

ಕಂಠಿಮಠ ಮುದ್ನೂರಿನ ಶ್ರೀ ಚನ್ನಮಲ್ಲಿಕಾರ್ಜುನ ಶಿವಾಚಾರ್ಯರು, ರುಕ್ಮಾಪುರ ಹೀರೆಮಠದ ಶ್ರೀ ಗುರುಶಾಂತಮೂರ್ತಿ ಶಿವಾಚಾರ್ಯರು ಲಕ್ಷ್ಮೀಪುರದ ಶ್ರೀ ಬಸವಲಿಂಗ ದೇವರು ಸೇರಿದಂತೆ ಇನ್ನಿತರ ಸ್ವಾಮಿಜಿಗಳು ಸಾನಿಧ್ಯ ವಹಿಸಿದ್ದರು ಕಾರ್ಯಕ್ರಮದಲ್ಲಿ ಸ್ವಾಗತ ಸಮಿತಿಯ ಅಧ್ಯಕ್ಷ ಸುರೇಶ ಸಜ್ಜನ, ಮಲ್ಲಣ್ಣ ಸಾಹುಕಾರ ಮುದೋಳ, ಅಬ್ದುಲ್ ಗಫಾರ ನಗನೂರಿ, ಸೂಗುರೇಶ ವಾರದ, ಮಂಜುನಾತ ಜಾಲಹಳ್ಳಿ ಸೇರಿದಂತೆ ನೂರಾರು ಜನ ಭಕ್ತರು ಸೇರಿದ್ದರು.

emedialine

Recent Posts

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

2 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

2 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

2 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

2 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

2 hours ago

ನಮೋಶಿ ನೇತೃತ್ವದಲ್ಲಿ, ಕಲ್ಯಾಣ ಕರ್ನಾಟಕ ವಿಭಾಗದ ಪ್ರೌಢಶಾಲಾ ಶಿಕ್ಷಕರ ಸಭೆ

ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420