ಕಲಬುರಗಿ: ಇಂದು ಕೇಂದ್ರದ ಎನ್.ಡಿ.ಎ ನೇತೃತ್ವದ ಬಿಜೆಪಿ ಸರಕಾರ 2ನೇ ಬಾರಿ ಅಧಿಕಾರಿಕ್ಕೆ ಬಂದ ಮೊದಲನೆ ಬಜೆಟೆ ಬಗ್ಗೆ ಚಿತ್ತಾಪುರ ಕ್ಷೇತ್ರದ ಶಾಸಕ, ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿ ಕೇವಲ ನಾಮಕಾವಸ್ಥೆ( ಹೆಸರಿಗೆ ಮಾತ್ರ) ಬಜೆಟ್ ಮಂಡನೆ ಎಂದು ತಮ್ಮ ಫೇಸ್ ಬುಕ್ ನಲ್ಲಿ ಪ್ರತಿಕ್ರಿಯೆ ಹಂಚಿಕೊಂಡಿದ್ದಾರೆ.
ಅವರ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿರುವ ಅಂವಶ ಮತ್ತು ಬರ ಈ ಕೇಳಗಿನಂತಿದೆ.
ಬಜೆಟ್ 2020 : ಕೇವಲ ನಾಮಕಾವಸ್ಥೆಯ ಬಜೆಟ್
2014ರಲ್ಲೇ ಘೋಷಣೆಯಾಗಿರುವ ಕಲಬುರಗಿ ಪ್ರತ್ಯೇಕ ರೈಲ್ವೆ ವಿಭಾಗದ ಅನುಷ್ಠಾನದ ಬಗ್ಗೆ ಈ ಬಾರಿಯ ಬಜೆಟ್ನಲ್ಲೂ ಸೊಲ್ಲೆತ್ತಿಲ್ಲ.
ಕೇಂದ್ರವು ರಾಜ್ಯದ ಪಾಲಿನ ಜಿಎಸ್ಟಿ ಹಾಗೂ ನರೇಗಾ ಅನುದಾನವನ್ನೂ ನೀಡದ ಕಾರಣ, ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿರುವ ರಾಜ್ಯ ಬಿಜೆಪಿ ಸರ್ಕಾರವು, ಇಷ್ಟೊಂದು ಮೊತ್ತವನ್ನು ಹೊಂದಿಸುವುದು ಎಲ್ಲಿಂದ?
ಅಷ್ಟಕ್ಕೂ 25 ಸಂಸದರನ್ನು ನೀಡಿದ ಕರ್ನಾಟಕಕ್ಕೆ ಕೇಂದ್ರ ಬಿಜೆಪಿ ಸರ್ಕಾರದಿಂದ ದಕ್ಕಿದ್ದೇನು..?
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…