ಕಲಬುರಗಿ: ಫಿರದೋಸ್ ನಗರ ಬಡಾವಣೆಯ ನೂತನ ಜನಸಂಪರ್ಕ ಕಚೇರಿಯಲ್ಲಿ ಮಾಜಿ ಮಹಾಪೌರ, ಕಾಂಗ್ರೆಸ್ ಮುಖಂಡ ಸೈಯದ್ ಅಹ್ಮದ್ ಅವರ ಜನ್ಮದಿನ ನಿಮಿತ್ತ ಕೇಕ್ ಕತ್ತರಿಸುವ ಮೂಲಕ ಜನ್ಮದಿನ ಆಚರಿಸಲಾಯಿತು.
ಫಿರದೋಸ್ ನಗರ ವೇಲ್ಫರ್ ಸೊಸೈಟಿಯ ಅಧ್ಯಕ್ಷ ದಸ್ತೇಗಿರ್ ಅಹ್ಮದ್, ಸಾರಿಗೆ ಇಲಾಖೆಯ ನಿವೃತಿ ನೌಕರ ಸೈಯದ್ ಚಾಂದ್ ಸಾಬ, ಅಬ್ದುಲ್ ಮಜೀದ್, ಅಬ್ದುಲ್ ರಜಾಕ್, ಮಹೊಮ್ಮದ್ ಇಮ್ರಾನ್, ಜಕಿ ಖಲಿಫಾ, ಮೊಹ್ಮದ್ ಅಯಾಜ್, ಮಹ್ಮದ್ ಹಸನ್ ಅಲಿ ಸುಲ್ತಾನಪುರ, ಶೌಕತ್ ಅಲಿ ಖಾನ್, ಮಹ್ಮದ್ ಅನ್ವರ ಅಲಿ, ಶೇಖ್ ಮಹೇಬುಬ್, ಮೊಹಮ್ಮದ್ ಅಕ್ರಮ್, ವಾಜೀದುರ್ ರಹೇಮಾನ್ ಖಾಜಿ, ಮಹೇಬ್ ಪಟೇಲ್ ಸೇರಿದಂತೆ ಬಡಾವಣೆಯ ನಿವಾಸಿಗಳು ಇದ್ದರು.
ಕಲಬುರಗಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮತ್ತು ಕಲ್ಯಾಣ ಕರ್ನಾಟಕ ರಸ್ತೆ…
ಬೀದರ್: ಮಾಧ್ಯಮ ಮತ್ತು ಸಾಮಾಜಿಕ ಸಂಘಟನೆ ಕ್ಷೇತ್ರದಲ್ಲಿ ದೀರ್ಘ ಸೇವೆಯನ್ನು ಗುರ್ತಿಸಿ ತಿಪಟೂರು ಕೃಷ್ಣ ಅವರಿಗೆ " ಕಾಯಕ ರತ್ನ…
ಕಲಬುರಗಿ: ಕೃಷಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳು ಹಾಗೂ ನಾಡಿನ ಶ್ರೇಷ್ಠ ಕೃಷಿ ವಿಜ್ಞಾನಿಗಳಾಗಿದ್ದ ಡಾ.ಎಸ್.ಎ.ಪಾಟೀಲ್ ಬಿರಾಳ (80) ಅವರು ನಿಧನರಾಗಿದ್ದಾರೆ.…
ಬೆಂಗಳೂರು: ಯುವಜನತೆ ನದಿಮೂಲಗಳು ಹಾಗೂ ಪರಿಸರ ಸಂರಕ್ಷಣೆಯ ಅಭಿಯಾನಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಸಾಮಾಜಿಕ ಜವಾಬ್ದಾರಿಯನ್ನು ವಿದ್ಯಾರ್ಥಿ ದೆಸೆಯಲ್ಲಿಯೇ ಮೈಗೂಡಿಸಿಕೊಳ್ಳಬೇಕೆಂದು…
ಕಲಬುರಗಿ: ಜಿಲ್ಲಾ ಗಾಣಿಗ ನೌಕರರ ಕಲ್ಯಾಣ ಸಂಘದ ಸದಸ್ಯರ ಸಭೆ ಜು.17ರಂದು ಬೆಳಗ್ಗೆ 10.30ಕ್ಕೆ ಕನ್ನಡ ಭವನದಲ್ಲಿ ನಡೆಯಲಿದ್ದು, ಸಂಘದ…
ಕಲಬುರಗಿ: 371(ಜೆ) ಕಲಂ ಸಮರ್ಪಕ ಅನುಷ್ಠಾನಕ್ಕೆ ಪ್ರತ್ಯೇಕ ಸಚಿವಾಲಯ ಘೋಷಣೆ ಮಾಡಿ ಕಚೇರಿ ಸ್ಥಾಪಿಸಬೇಕು.ಇಲ್ಲದಿದ್ದಲ್ಲಿ ಮತ್ತೊಮ್ಮೆ ಕಲ್ಯಾಣ ಕರ್ನಾಟಕದ ಎಲ್ಲಾ…