ಕಲಬುರಗಿ: ನೂತನ ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದಾಜಿ ಪಾಟೀಲ ಅವರು ಯುವ ಮುಖಂಡ ಚಂದು ಪಾಟೀಲ ಅವರ ನಿವಾಸಕ್ಕೆ ಭೇಟಿ ನೀಡಿ ಸನ್ಮಾನಿಸಿದರು.
ನಂತರ ಯುವ ಮುಖಂಡ ಚಂದು ಪಾಟೀಲ್ ಅವರು ಮಾತನಾಡಿ. ಸಿದ್ದಾಜಿ ಪಾಟೀಲ ಅವರು ಬಿಜೆಪಿ ಪಕ್ಷದಲ್ಲಿ ಹಲವು ವರ್ಷದಿಂದ ಪಕ್ಷ ಸಂಘಟನೆ ಮತ್ತು ಪಕ್ಷದಲ್ಲಿ ಪ್ರಮಾಣಿಕವಾಗಿ ದುಡಿದ ಪರಿಣಾಮ ಬಿಜೆಪಿ ಪಕ್ಷದ ನಾಯಕರು ಅವರನ್ನು ಗುರುತಿಸಿ ಅವರಿಗೆ ನಗರದ ಜಿಲ್ಲಾಧ್ಯಕ್ಷ ಸ್ಥಾನ ನೀಡಿ ಇನ್ನು ಅವರ ಜವಾಬ್ದಾರಿ ಹೆಚ್ಚಿಸಿದ್ದು, ಮುಂದೆ ಸಹ ಅವರು ಪಕ್ಷದ ಮುಖಂಡರು ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಂಡ ಒಳ್ಳೇಯ ರೀತಿಯಲ್ಲಿ ಪಕ್ಷ ಸಂಘಟನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ನೂತನ ಬಿಜೆಪಿ ನಗರ ಜಿಲ್ಲಾಧ್ಯಕ್ಷ ಸಿದ್ದಾಜಿ ಪಾಟೀಲ್ ಅವರಿಗೆ ಬಿಜೆಪಿ ಯುವ ಮುಖಂಡ ಚಂದು ಪಾಟೀಲ ಅವರು ಸನ್ಮಾಸಿದರು.
ಈ ಸಂದರ್ಭದಲ್ಲಿ ಉಮೇಶ ಪಾಟೀಲ್, ಚನವೀರ ಲಿಂಗನವಾಡಿ, ಅಶೋಕ ಮಾನಕರ್, ಗುರು ಸ್ವಾಮಿ, ಮಲ್ಲಿಕಾರ್ಜುನ ಶೇಮಜಿ, ಸಾಹೇಬಗೌಡ ಪಾಟೀಲ್, ಗಂಗಾಧರ ಬಿಲಗುಂದಿ, ಶರಣಬಸಪ್ಪ ಹೆಗಣೆ, ವರ್ದಶಂಕರ ಶೆಟ್ಟಿ, ರಮಾನಂದ ಉಪಾಧ್ಯಾಯ, ವಿಜಯಕುಮಾರ ಹುಲಿ, ಸಂಗಮೇಶ ಮನ್ನಳ್ಳಿ, ಶರಣು ಟೆಂಗಳಿ, ಕೃಷ್ಣಾ ನಾಯಕ, ಚನ್ನುಚಪರಬಂದಿ, ಶರಣು ಮಡಿವಾಳ, ಮಂಜು ಕಳಸಕರ್, ಅರವಿಂದ ಪೋದ್ದಾರ, ಬಿ.ಜಯಸಿಂಗ್, ಶಿವಾನಂದ ಪಿಸ್ತಿ, ಸಿದರಾಜ ಬಿರಾದಾರ, ಹಾಗೂ ಬಿಜೆಪಿ ಕಾರ್ಯಕರ್ತರು ಮತ್ತು ಮಹಿಳೆಯರು ಇದ್ದರು.
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀಕುಟುಂಬಕ್ಕೆ ಒಂದೆಡೆ ದುಃಖ, ತಳವಳ, ಕಳವಳ, ಸಂಕಟ, ಮತ್ತೊಂದೆಡೆಸಂತಸ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…