ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನೂ ಒಬ್ಬ ಆಕಾಂಕ್ಷಿ: ಮಾಜಿ ಸಚಿವ ಯತ್ನಾಳ

0
121

ಕಲಬುರಗಿ: ಸಮ್ಮಿಶ್ರ ಸರ್ಕಾರದಲ್ಲಿ ಆಂತರಿಕ ಕದನ ನಡೆದಿದೆ, ಸಿಎಂ ಆಗಲು ಕಾಂಗ್ರೆಸ್ ನಲ್ಲಿ ಸಾಲುಗಟ್ಟಿ ನಿಂತಿದ್ದಾರೆ ಸಿದ್ಧರಾಮಯ್ಯ ಅವರನ್ನು ಮುಗಿಸಲು ಕುಮಾರಸ್ವಾಮಿ ಹೊರಟಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಹೇಳಿದ್ದರು.

ಅವರು ಕಲಬುರಗಿಯಲ್ಲಿ ಸುದ್ದಿಗಾರೊಂದಿಗೆ ಮಾತನಾಡಿ, ಸಿದ್ಧರಾಮಯ್ಯ ಅವರನ್ನು ಮುಗಿಸುವ ಒನ್ ಪಾಯಿಂಟ್ ಪ್ರೋಗ್ರಾಂ ಅವರ ಪಕ್ಷದಲ್ಲೇ ನಡೆಯುತ್ತಿದೆ. ಸರ್ಕಾರ ಕೆಡುವುದ್ರಲ್ಲಿ ನಾವು ಪಾತ್ರ ವಹಿಸಲ್ಲ ಎಂದು ಸ್ಪಷ್ಟಪಡಿಸಿದ್ದರು. ಅದಾಗಿಯೇ ಪತನಗೊಂಡಾಗ ಸರ್ಕಾರ ರಚನೆಗೆ ನಾವು ಮುಂದಾಗುತ್ತೇವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

Contact Your\'s Advertisement; 9902492681

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಾಕಾಂಕ್ಷಿಗಳಲ್ಲಿ ನಾನೂ ಒಬ್ಬ, ಉತ್ತರ ಕರ್ನಾಟಕಕ್ಕೆ ಬಿಜೆಪಿ ಆದ್ಯತೆ ನೀಡಲಿದೆ ಎಂಬ ವಿಶ್ವಾಸವಿದೆ ಎಂದು ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಈ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here