85ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ

0
93

ಕಲಬುರಗಿ: ಜಿಲ್ಲೆಯಲ್ಲಿ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ವಧ್ಯಕ್ಷರಾದ ಡಾ.ಎಚ್.ಎಸ್ ವೆಂಕಟೇಶ ಮೂರ್ತಿ, ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಸಂಸದ ಡಾ. ಉಮೇಶ್ ಜಾಧವ್ ಮತ್ತು ನಾಡೋಜ ಡಾ. ಮನು ಬಳಿಗಾರ ಅವರಿಂದ ಡಾ.ಎಸ್.ಎಂ ಪಂಡಿತ ರಂಗಮಂದಿರದಿಂದ ಭವ್ಯ ಮೆರವಣಿಗೆ ಚಾಲನೆ ನೀಡಿದರು.

ಇದಕ್ಕೂ ಮುನ್ನ ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ಧ್ವಜಾರೋಹಣ ನೆರವೆರಿಸಲಾಯಿತು.

Contact Your\'s Advertisement; 9902492681

ಮೆರವಣಿಗೆ ಜಿಲ್ಲಾಧಿಕಾರಿ ಶರತ್ ಬಿ ಉದ್ಘಾಟಸಿದರು.
ಮೆರವಣಿಗೆಯಲ್ಲಿ ಸುಮಾರು ನಲ್ವತ್ತುಕ್ಕೂ ಹೆಚ್ಚು ವಿವಿಧ ಕಾಲಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯ ಮೂಲಕ ಸಮ್ಮೇಳನಕ್ಕೆ ಮೂಹಕ ರಂಗೂ ನೀಡಿದರು.

7 ಸಾವಿರಕ್ಕೂ ಹೆಚ್ಚು ಸಾಹಿತ್ಯ ಪ್ರಿಯರು ಮೆರವಣಿಗೆಯಲ್ಲಿ ಭಾಗಿಯಾಗಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here