ಕಲಬುರಗಿ: ಗುಲಬರ್ಗಾ ವಿಶ್ವ ವಿದ್ಯಾಲಯ ಆವರಣದಲ್ಲಿ ನಡೆಯುತಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಜೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಉಪಮುಖ್ಯಮಂತ್ರಿ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಗೊಂವಿದ್ ಕಾರಜೋಳ ಸ್ವಾಗತಿಸಿದರು. ಕನ್ನಡ ಮತ್ತು ಸಂಸ್ಕೃತ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ ರವಿ. ಸಮ್ಮೇಳನಾಧ್ಯಕ್ಷ ಡಾ.ಎಚ್.ಎಸ್. ವೆಂಕಟೇಶ ಮೂರ್ತಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮನು ಬಳಿಗಾರ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ ಕಂಬಾರ, ಸಂಸದ ಡಾ. ಉಮೇಶ ಜಾಧವ್, ಕಸಾಪ ಜಿಲ್ಲಾಧ್ಯಕ್ಷ ವೀರೇಂದ್ರ ಸಿಂಪಿ, ಜಿಲ್ಲಾಧಿಕಾರಿ ಶರತ್ ಬಿ, ಪೊಲೀಸ್ ಆಯುಕ್ತರು, ಪೊಲೀಸ್ ಮಹಾನಿರ್ದೃಶಕರು, ಶಾಸಕಿ ಕನೀಜ್ ಫಾತೀಮಾ, ಶಾಸಕ ದತ್ತಾತ್ರೇಯ ಪಾಟೀಲ್, ಸೇರಿಂದ ಜಿಲ್ಲೆಯ ತಾಲ್ಲೂಕು ಮತಕ್ಷೇತ್ರ ಶಾಸಕರು ಮತ್ತು ಶಿಕ್ಷಣ ಇಲಾಖೆ ಅಧಿಕಾರಿಗಳು ಇದ್ದರು.
ಈ ಸಂದರ್ಭದಲ್ಲಿ ಸಮ್ಮೇಳನ ಉದ್ದೇಶಿ ಮಾತನಾಡಿದ ಸಿಎಂ, ನಾಳೆ ಬೀದರ್ ವಿಮಾನ ನಿಲ್ದಾಣ ಸರ್ವಜನಿಕರಿಗೆ ಸೇವೆಗಾಗಿ ಉದ್ಘಾಟನೆವಾಗಲಿದ್ದು, ಕಲ್ಯಾಣ ಕರ್ನಾಟ ಭಾದವ ಅಭಿವೃದ್ಧಿ ಸರಕಾರ ಬದ್ಧವಿದೆ ಎಂದು ಸಿಎಂ ಸ್ಪಷ್ಟಪಡಿಸಿದರು.
ಕಲಬುರಗಿಯಲ್ಲಿ ನಡೆಯುತಿರುವ 4ನೇ ಸಮ್ಮೇಳನ ಜಾತ್ರ ಮತ್ತು ಮೆರವಣಿಗೆ ಹಬ್ಬದ ವಾತವರಣ ಸೃಷ್ಠಿಸಿದೆ. ಸಮ್ಮೇಳನ ಸುಮಾರು ಎರಡು ಲಕ್ಷ ಸುತಮುತ ಜನರು ಸೇರುವುದು ಕಂಡುಬಂದಿದು, ಸಮ್ಮೇಳನ ಆವರಣದಲ್ಲಿ ಬೀದಿ ವ್ಯಾಪಾರಿಗಳಿಗೂ ತಮ್ಮ ಮಳಿಗೆಗೆ ಅವಕಾಶ ಮಾಡಿ ಕುಡುವ ಮೂಲಕ ಸಮ್ಮೇಳನ ಜಾತ್ರೆಗೆಚಾವಕಾಶ ನೀಡಲಾಗಿದೆ.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…