ವೀರಶೈವ ಮಹಾಸಭಾದ ಯುವಘಟಕದ ಅಧ್ಯಕ್ಷ ಉದಯ ಪಾಟೀಲಗೆ ಸನ್ಮಾನ

0
31

ಕಲಬುರಗಿ: ಅಖಿಲ ಭಾರತ ವೀರಶೈವ ಮಹಾಸಭೆಯ ಯುವಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಉದಯ ಪಾಟೀಲ ಅವರಿಗೆ ಸನ್ಮಾನಿಸಲಾಯಿತು.  ಈ ಸಂದರ್ಭದಲ್ಲಿ ಶಿಕ್ಷಣ ಪ್ರೇಮಿ ಸಂದೀಪ ದೇಸಾಯಿ, ಆರ್.ಎಲ್. ಕಲ್ಲೂರ ನೇದಲಗಿ ಮುಂತಾದವರು ಹಾಜರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here