ಬಿಸಿ ಬಿಸಿ ಸುದ್ದಿ

ಇತಿಹಾಸ ಸ್ಥಳಗಳಿಗೆ ಭೇಟಿನೀಡಿ ಪ್ರಾಥ್ಯಕ್ಷಕಿವಾಗಿ ಅರಿತುಕೊಳ್ಳುವುದು ಅವಶ್ಯಕವಾಗಿದೆ: ಅಂಟೋಳಿ

ಸುರಪುರ: ಬಹಳಷ್ಟು ಜನರು ಇತಿಹಾಸವನ್ನು ಓದಿದರೆ ಸಾಕು ಎಂದುಕೊಳ್ಳುತ್ತಾರೆ ಇದು ಸರಿಯಾದುದಲ್ಲಾ ಬರಿ ಓದುವುದರಿಂದ ಅದರ ಪ್ರಾಮುಖ್ಯತೆಯ ಕುರಿತು ಅರ್ಥವಾಗುವುದಿಲ್ಲ ಇತಿಹಾಸ ಸ್ಥಳಗಳನ್ನು ಪ್ರಾತ್ಯಕ್ಷಿಕ ದರ್ಶನ ಅಗತ್ಯವಾಗಿದೆ ಎಂದು ಉಪನ್ಯಾಸಕಿ ಸುವರ್ಣ ಅಂಟೋಳಿ ಹೇಳಿದರು.

ತಾಲೂಕಿನ ವಾಗಣಗೇರಾ ಗ್ರಾಮದಲ್ಲಿರುವ ಕೋಟೆಗೆ ಐತಿಹಾಸಿಕ ಸ್ಮಾರಕಗಳ ಪ್ರಾತ್ಯಕ್ಷಿಕ ಕಾರ್ಯಗಾರದ ನೇತೃತ್ವ ವಹಿಸಿ ಇಲ್ಲಿಯ ವಸ್ತುಗಳ ಕುರಿತು ವಿದ್ಯಾರ್ಥಿಗಳಿಗೆ ತಿಳಿಸುತ್ತಾ ಮಾತನಾಡಿದ ಅವರು ಈ ಕೋಟೆಯ ನಿರ್ಮಾಣ ಹಾಗೂ ಪ್ರಥಮ ಸ್ವಾತಂತ್ರ ಹೋರಾಟದಲ್ಲಿ ಗೋಸಲ ವಂಶದ ಅರಸರ ಪಾತ್ರವನ್ನು ಕುರಿತು ವಿವರಿಸಿದರು. ದೇಶ ಸುತ್ತು ಕೋಶ ಓದು ಎನ್ನುವ ನಾಣ್ಣುಡಿಯಂತೆ ಇತಿಹಾಸವನ್ನು ಓದಿ ಅರ್ಥೈಸಿಕೊಳ್ಳುವುದಕ್ಕಿಂತ ಸ್ಮಾರಕಗಳನ್ನು ಪ್ರತ್ಯಕ್ಷವಾಗಿ ಕಂಡು ಇತಿಹಾಸವನ್ನು ತಿಳಿದುಕೊಳ್ಳುವುದು ಹೆಚ್ಚು ಪರಿಣಾಮಕಾರಿ ವಿಶ್ವದ ಇತಿಹಾಸವನ್ನು ಅಭ್ಯಸಿಸುವ ನಾವುಗಳು ನಮ್ಮ ಸ್ಥಳೀಯ ಇತಿಹಾಸವನ್ನು ಕಡೆಗಣಿಸಿರುತ್ತೇವೆ ಆದ್ದರಿಂದ ಮೊದಲು ನಮ್ಮ ಇತಿಹಾಸವನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು

ಈ ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿನಿಯರು ಪಾಲ್ಗೊಂಡು ಕಾರ್ಯಗಾರವನ್ನು ಯಶಸ್ವಿಗೊಳಿಸಿದರು. ಪ್ರಾಂಶುಪಾಲರಾದ ಬಸವರಾಜೇಶ್ವರಿ ಘಂಟಿ, ಉಪನ್ಯಾಸಕರಾದ ವೆಂಕಟೇಶ ಜಾಲಗಾರ, ಡಾ.ಮಲ್ಲಿಕಾರ್ಜುನ ಕಮತಗಿ, ಅಂಬ್ರೇಶ ರುಕ್ಮಾಪುರ, ಮಹೇಶ ಸಿ.ಗಂಜಿ, ಮರೆಮ್ಮ ಕಟ್ಟಿಮನಿ, ಶ್ರೀದೇವಿ, ಶಿವುಕುಮಾರ ಕ್ವಾಟಿ ಉಪಸ್ಥಿತರಿದ್ದರು

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

4 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

4 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

4 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

5 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

5 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

6 hours ago