ಬಿಸಿ ಬಿಸಿ ಸುದ್ದಿ

ದೆಹಲಿ‌ ಚುನಾವಣೆ :ಕೇಜ್ರಿವಾಲ್ ಗೆ ಬಹುಮತ, ಬಿಜೆಪಿ ಸೋಲಿನ ಮುಖ್ಯಕಾರಣ?

ನವದೆಹಲಿ: ದೇಶದ ಗಮನ ಸೇಳೆದ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಇಂದು ಫಲಿತಾಂಶ ಪ್ರಕಟವಾಗಿದ್ದು, ಆಮ್ ಆದ್ಮಿ ಪಕ್ಷದ ಕೇಜ್ರಿವಾಲ್ ಅವರಿಗೆ ಮತ್ತೊಮ್ಮೆ ಬಹುಪರಕವಾಗಿ ದೆಹಲಿ ಜನರು ಮತಗಳು ನೀಡುವ ಮೂಲಕ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ್ದಾರೆ.

ಅಮ್ ಆದ್ಮಿ ಸರ್ಕಾರದ ಜನೋಪಯೋಗಿ ಕೆಲಸಗಳೇ  ಮತ್ತೆ ದೆಹಲಿ ಗದ್ದುಗೆಯ ಮೇಲೆ ಕೂರಿಸುವತ್ತ ಕೊಂಡೊಯ್ದಿದೆ ಎಂದು ಹೇಳಲಾಗಿದ್ದು, AAP: 63, BJP: 7, CONG: 00 ಹ್ಯಾಟ್ರಿಕ್ ಬಾರಿಸುವ ಮೂಲಕ ಮುನ್ನಡೆ ಸಾಧಿಸುತ್ತಿದ್ದು, ಮತ್ತೆ ಕೇಜ್ರಿವಾಲ್ ರಾಜಧಾನಿಯ ಸಿಎಂ ಆಗಲಿದ್ದಾರೆ.

ಹೀಗೆ ಬಿಜೆಪಿ ದೇಶದ ರಾಜಧಾನಿಯಲ್ಲೇ ಸೋಲು ಕಾಣೋದಕ್ಕೆ ಕೆಲ ಕಾರಣ

  1. ಅಭಿವೃದ್ಧಿ ಬಿಟ್ಟು ರಾಷ್ಟ್ರೀಯತೆ ಅಜೆಂಡಾದಡಿ ಬಿಜೆಪಿ ನಾಯಕರ ಪ್ರಚಾರ
  2. ಪೌರತ್ವ ವಿವಾದವನ್ನೇ ಪ್ರಚಾರದ ಪ್ರಮುಖ ವಿಷಯ ಮಾಡಿಕೊಂಡಿದ್ದು
  3. ಸಿಎಎ ವಿರೋಧಿಸುವ ದೇಶ ದ್ರೋಹಿಗಳಿಗೆ ಗುಂಡಿಕ್ಕೆ ಎಂಬ ಸಂಸದರ ಹೇಳಿಕೆ
  4. ಬಿಜೆಪಿಗೆ ಮುಳುವಾದ ಜಾಮಿಯಾ, ಜೆಎನ್ ಯು ನಲ್ಲಿ ನಿರಂತರ ಪ್ರತಿಭಟನೆ, ಸಂಘರ್ಷ
  5. ದೆಹಲಿ ಬಿಜೆಪಿ ಮುನ್ನಡೆಸುವ ಸಮರ್ಥ ನಾಯಕರೇ ಇರಲಿಲ್ಲ
  6. ಮೋದಿ-ಅಮಿತ್ ಶಾ ಪ್ರಚಾರ ಭಾಷಣದಲ್ಲಿ ಪಾಕಿಸ್ತಾನವೇ ಟಾರ್ಗೆಟ್, ಸೋ ನೋ ವರ್ಕ್ ಔಟ್
  7. ದೆಹಲಿ ಅಭಿವೃದ್ಧಿ ಬಗ್ಗೆ ಚಕಾರವನ್ನೇ ಎತ್ತದ ಮೋದಿ-ಶಾ
  8. ಕೇಜ್ರಿವಾಲ್ ಅಭಿವೃದ್ಧಿ ಕೆಲಸಗಳು ಪೊಳ್ಳು ಎಂದು ಟೀಕೆ
  9. ಶಾಹಿನ್ ಭಾಗ್ ಹೋರಾಟಕ್ಕೆ ಕೋಮು ಬಣ್ಣ ಹಚ್ಚಿದ್ದು
  10. ಮೋದಿ ಅವರು ಆನ್.ಆರ್.ಸಿ ಬಗ್ಗೆ ಸುಳ್ಳು ಹೇಳಿದ್ದು
  11. ದೆಹಲಿ ಚುನಾವಣೆ ಪಾಕಿಸ್ತಾನಕ್ಕೆ ಹೊಲಿಸಿದ್ದು.
emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

7 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

7 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

9 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

9 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

9 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

10 hours ago