ಸುರಪುರ: ನಗರದ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ನ ಆಡಳಿತ ಮಂಡಳಿ ನೇಮಕಾತಿಗಾಗಿ ಮಂಗಳವಾರ ಚುನಾವಣೆ ನಡೆಸಲಾಯಿತು.ಅದೇ ದಿನ ಸಂಜೆ ಫಲಿತಾಂಶ ಹೊರಬಂದಿದ್ದು ಹಾಲಿ ಅಧ್ಯಕ್ಷರಾಗಿರುವ ಮಾಜಿ ಸಚಿವ ರಾಜಾ ಮದನಗೋಪಾಲ ನಾಯಕ ಅವರು ಅಧ್ಯಕ್ಷರಾಗಿ ಪುನರಾಯ್ಕೆಯಾದರು.
ರಾಜಾ ಮುಕುಂದ ನಾಯಕ ಉಪಾಧ್ಯಕ್ಷರಾಗಿ,ಬಸವರಾಜ ಜಮದ್ರಖಾನಿ ಕಾರ್ಯದರ್ಶಿಯಾಗಿ, ರಾಘವೇಂದ್ರ ಬಾಡಿಯಾಳ ಸಹ ಕಾರ್ಯದರ್ಶಿಯಾಗಿ,ಗೋವರ್ಧನ ಜಂವರ ಖಾಜಾಂಚಿ ಹಾಗು ರಾಕೇಶ್ ಹಂಚಾಟೆ ಕ್ರೀಡಾ ಕಾರ್ಯದರ್ಶಿಯಾಗಿ ಆಯ್ಕೆಯಾದರು.
ಅಲ್ಲದೆ ಆಡಳಿತ ಮಂಡಳಿ ಸದಸ್ಯರಾಗಿ ಅರವಿಂದ ಕುಮಾರ್,ಕೆ.ಬಸವಲಿಂಗಪ್ಪ ಪಾಟೀಲ್,ಡಾ: ಬಸವರಾಜ ಪಾಟೀಲ,ಕಿಶೋರ ಚಂದ್ ಜೈನ್,ರಾಮನಗೌಡ ಸುಬೇದಾರ,ಶಫೀಕ್ ಅಹ್ಮದ್,ವೀರಪ್ಪ ಆವಂಟಿಯವರು ಆಯ್ಕೆಯಾದರು.ಚುನಾವಣಾ ಅಧಿಕಾರಿಗಳಾಗಿದ್ದ ಶಾಂತಪ್ಪ ಬೂದಿಹಾಳ ಹಾಗು ಶ್ರೀನಿವಾಸ ಜಾಲವಾದಿ ಫಲಿತಾಂಶ ಪ್ರಕಟಿಸಿದ ನಂತರ ನೂತನವಾಗಿ ಆಯ್ಕೆಗೊಂಡ ಎಲ್ಲರಿಗೂ ಅಭಿನಂಧಿಸಲಾಯಿತು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…