ಕಲಬುರಗಿ: ಜಿಲ್ಲೆಯಲ್ಲಿಅಲ್ಪ ಪ್ರಮಾಣದಲ್ಲಿ ಎಲೆಕೋಸು ಬೆಳೆಯನ್ನು ರೈತರು ಬೆಳೆಯುತ್ತಿದ್ದು, ಚಳಿಗಾಲದಲ್ಲಿ ಚಳಿ ಪ್ರಮಾಣಕಡಿಮೆಯಾಗಿರುವುದರಿಂದ ಹಾಗೂ ಒಣಹವೆ ಸನ್ನಿವೇಶದಿಂದಕೂಡಿದ ಪರಿಸರದಲ್ಲಿ ಬೆಳೆಯ ಸೂಕ್ತ ನಿರ್ವಹಣೆಕೈಗೊಳ್ಳುವ ಮೂಲಕ ಉತ್ತಮ ಇಳುವರಿ ಪಡೆಯಬಹುದು ಎಂದು ಕೃಷಿ ವಿಜ್ಞಾನ ಕೇಂದ್ರ, ತಂಡವು ಸಲಹೆ ನೀಡಿದೆ.
ಆಳಂದ ತಾಲೂಕಿನ ನರೋಣಾ ಗ್ರಾಮದ ಪ್ರಗತಿಪರ ರೈತರಾದ ರೇವಣಸಿದ್ದ ಆನಂದರಾವ ಪಾಟೀಲ್ ರವರ ಹೊಲಕ್ಕೆ ಬೇಟಿ ನೀಡಿ ಉತ್ತಮ ಇಳುವರಿಗಾಗಿ ಭೂಮಿಗೆ ಎರೆಹುಳ ಗೊಬ್ಬರ ಬಳಸಿ ಹಾಗೂ ಕೀಟಗಳ ನಿರ್ವಹಣೆಗಾಗಿ ಪರಿಸರ ಸ್ನೇಹಿ ಸಸ್ಯ ಸಂರಕ್ಷಣೆ ಕ್ರಮಗಳನ್ನು ಪಾಲಿಸಲು ಸೂಚಿಸಿದರು.
ರೈತರು ಸಸಿ ಮಡಿ ಹಂತ ಹಾಗೂ ಮುಖ್ಯಕ್ಷೇತ್ರದಲ್ಲಿ ನಾಟಿ ಮಾಡುವ ಸಮಯದಲ್ಲಿ ಪ್ರಧಾನ ಪೋಷಕಾಂಶಗಳಾದ ಸಾರಜನಕ, ರಂಜಕ, ಪೊಟ್ಯಾಷ್ ಹಾಗೂ ವಾರಕ್ಕೊಮ್ಮೆ ನೀರು ಹರಿಸಿದಲ್ಲಿ ಉತ್ಪಾದನಾ ಪ್ರಮಾಣ ಹೆಚ್ಚಿಸಬಹುದು. ತಂಡದಲ್ಲಿ ಕೃಷಿ ವಿಜ್ಞಾನಕೇಂದ್ರ, ಕಲಬುರಗಿಯ ವಿಜ್ಞಾನಿಗಳಾದ ಡಾ. ಯುಸುಫ್ ಅಲಿ, ಡಾ. ಜಹೀರ್ ಅಹೆಮದ್, ಡಾ. ಶ್ರೀನಿವಾಸ ಬಿ.ವಿ ಹಾಗೂ ನಾಗಿಂದ್ರ ಬಡದಾಳಿ ಉಪಸ್ಥಿತರಿದ್ದರು.
ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…
ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…
ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…
ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…
ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…
ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…