ಅಜೀಂ ಪ್ರೇಮ್‌ಜಿ ಫೌಂಡೇಷನ್ ವತಿಯಿಂದ ಭಾಷಾ ಸಹಿತ್ಯ ಸಮ್ಮೇಳನ

0
73

ಕಲಬುರಗಿ: ನಗರದ ಕನ್ನಡ ಭವನದಲ್ಲಿ ಸರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕನ್ನಡ ಅಜೀಂ ಪ್ರೇಮ್‌ಜಿ ಫೌಂಡೇಷನ್ ಜಿಲ್ಲಾ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ಕನ್ನಡ ಭಾ? ಬೋಧನೆಯಲ್ಲಿ ಜನಪದ ಸಾಹಿತ್ಯ ಮತ್ತು ರಂಗಭೂಮಿ ಒಂದು ದಿನದ ಸಮ್ಮೇಳನ ಕಾರ್ಯಕ್ರಮವನ್ನು ದಕ್ಷಿಣ ವಲಯ ಕ್ಷೇತ್ರ ಶಿಕ್ಷಣ ಅಧಿಕಾರಿ ವೀರಣ್ಣ ಬೊಮ್ಮನಳ್ಳಿ ಉದ್ಘಾಟಿಸಿದರು. ಬಾಪು ಗೌಡ ಪೊಲೀಸ್ ಪಾಟೀಲ್, ಮಲ್ಲಯ್ಯ ಗುತ್ತೇದಾರ್, ಮಹದೇವ್ ಮೂಲಗೆ, ಗುಂಡಪ್ಪ ಕಟ್ಟೆಕರ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here