ಹೈ.ಕ.ಜ.ಸಂ.ಸಮಿತಿಯ ಕೋರಿಕೆಗೆ ಸ್ಪಂದಿಸಿ ಸೋಲಾಪುರ ಹಾಸನ ರೈಲು ಕಲಬುರಗಿಯಿಂದ ಓಡಿಸಲು ಒಪ್ಪಿಗೆ

ಕಲಬುರಗಿ: 17 ರಿಂದ 26 ವರೆಗೆ ಕಾಮಗಾರಿಗಳ ಕಾರಣ ನೀಡಿ 10 ದಿವಸ ಸೋಲಾಪುರ ಹಾಸನ ರೈಲು ರದ್ದು ಮಾಡಲಾಗಿತು, ಹೈದ್ರಾಬಾದ ಕರ್ನಾಟಕ ಜನಪರ ಸಂಫರ್ಷ ಸಮಿತಿಯ ಮನವಿಗೆ ಸ್ಪಂದಿಸಿದ ರೈಲ್ವೆ ಸೋಲಾಪುರ ವಿಭಾಗಿ ಅಧಿಕಾರಿ ಡಿವಿಜನಲ್ ಮ್ಯಾನೇಜರ್ ಶೈಲೇಶ ಗುಪ್ತಾ ಈ ವೇಳೆಯಲ್ಲಿ ಸೋಲಾಪುರ ಹಾಸನ್ ರೈಲು ಕಲಬುರಗಿಯಿಂದ ಓಡಿಸಲು ತೀರ್ಮಾನಿಸಿದೆ ಎಂದು ಸಂಘರ್ಷ ಸಮಿತಿಯ ಅಧ್ಯಕ್ಷ ಲಕ್ಷ್ಮಣ ದಸ್ತಿ ತಿಳಿಸಿದ್ದಾರೆ.

ಸಮಿತಿಯ ಮನವಿ ಗಂಭೀರವಾಗಿ ಪರಿಗಣಿಸಿ ಈ ರೈಲು ರದ್ದು ಮಾಡುವುದರಿಂದ ಕಲಬುರಗಿ ಜನರಿಗೆ ಆಗುವ ತೊಂದರೆ ಮತ್ತು ಜನರಿಗೆ ಹಣಕಾಸಿನ ಹೊರೆಯ ಬಗ್ಗೆ ವಿವರಿಸಿ ಸದರಿ 10ದಿನಗಳವರೆಗೆ ಕಲಬುರಗಿಯಿಂದ ಹಾಸನಗೆ ರೈಲು ನಡೆಸುಲು ಆಗ್ರಹಿಸಿ ಸಲ್ಲಿಸಿರುವ ಮನವಿಗೆ ಸ್ಪಂದಿಸಿ ಸದರಿ ರೇಲು ಕಲಬುರಗಿಯಿಂದ ನಡೆಸಲು ಸೋಲಾಪುರ ರೈಲ್ವೆ ಡಿವಿಜನಲ್ ಮ್ಯಾನೇಜರ ರವರು ಒಪ್ಪಿಗೆ ನೀಡಿ ಸೂಕ್ತ ಕ್ರಮಕ್ಕೆ ಆದೇಶಿಸಿದ್ದಾರೆ ಎಂದು ತಿಳಿಸಿದ್ದಾರೆ.

 

ಸಮಿತಿಯ ಬೇಡಿಕೆ ಯಂತೆ ಬರುವ ದಿನಗಳಲ್ಲಿ ಕಲಬುರಗಿಯಿಂದ ಹೊಸ ರೈಲು ಆರಂಭಿಸುವ ಬಗ್ಗೆ ಕ್ರಮಕೈಗೊಳ್ಳವ ಬಗ್ಗೆಯು ಭರವಸೆ ನೀಡಿದ್ದು, ಇತರೆ ಬೇಡಿಕೆಗಳ ಬಗ್ಗೆ ಕ್ರಮಕೈಗೊಳ್ಳವ ಬಗ್ಗೆಯೊ ಆಶ್ವಾಸನೆ  ನೀಡಿರುತ್ತಾರೆ.

ಈ ಸಂದರ್ಭದಲ್ಲಿ ಸಮಿತಿಯ ಸಂಸ್ಥಾಪಕ ಅಧ್ಯಕ್ಷರಾದ ಲಕ್ಷ್ಮಣ ದಸ್ತಿ ಮತ್ತು ಮಹಾ ಪ್ರಧಾನ ಕಾರ್ಯದರ್ಶಿ ಮನೀಷ ಜಾಜು ಉಪಸ್ಥಿತರಿದ್ದರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

4 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

7 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

11 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

12 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

14 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420