ಬಿಸಿ ಬಿಸಿ ಸುದ್ದಿ

ಸರಕಾರದಿಂದ ಶ್ರೀ ರೇಣುಕಾಚಾರ್ಯ ಜಯಂತಿ ಆಚರಣೆಗೆ ಒತ್ತಾಯ

ಕಲಬುರಗಿ: ವೀರಶೈವ ಧರ್ಮ ಸ್ಥಾಪನಾಚಾರ್ಯ ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿ ಸರಕಾರದಿಂದ ಆಚರಿಸಲು ಬಜೆಟ್‌ನಲ್ಲಿ ಘೋಷಿಸುವಂತೆ ಅಖಿಲ ಭಾರತ ವೀರಶೈವ ಮಹಾಸಭೆಯ ಕಾರ್ಯಕಾರಿ ಸಮಿತಿ ಸದಸ್ಯ ನಾಗಲಿಂಗಯ್ಯ ಮಠಪತಿ ಪತ್ರಿಕಾ ಹೇಳಿಕೆ ನೀಡಿ ಮನವಿ ಮಾಡಿದ್ದಾರೆ.

ಮೌಲ್ಯಗಳನ್ನು ಬೋಧಿಸಿ ಜನರಲ್ಲಿ ಧರ್ಮ ಪ್ರಜ್ಞೆಯೊಂದಿಗೆ ಧಾರ್ಮಿಕ ಆಚರಣೆಗಳನ್ನು ಸಾರಿದ ಜಗದ್ಗುರು ರೇಣುಕಾರ್ಚರಿಗೆ ನಾಡು ಸೇರಿದಂತೆ ದಕ್ಷಿಣ ಭಾರತಾದ್ಯಂತ ಜಾತಿ, ಮತ, ಪ್ರಾಂತ, ಪ್ರದೇಶವನ್ನು ಮೀರಿ ಲಕ್ಷಾಂತರ ಭಕ್ತ ಸಮೂಹವಿದ್ದು,  ಜಯಂತಿಯನ್ನು ಸರಕಾರದ ವತಿಯಿಂದ ಆಚರಣೆ ಮಾಡಬೇಕೆನ್ನುವುದು ಬಹುದಿನಗಳ ಬೇಡಿಕೆಯಾಗಿದೆ.

ಕುರಿತು ಮುಖ್ಯಮಂತ್ರಿಗಳು ಸಹ ಸಕಾರಾತ್ಮಕವಾಗಿ ಅನೇಕ ಧಾರ್ಮಿಕ ಸಭೆ, ಸಮಾರಂಭಗಳಲ್ಲಿ ವ್ಯಕ್ತಪಡಿಸಿದ್ದು ಅದೇ ರೀತಿಯಾಗಿ ಈ ಬಾರಿಯ ಬಜೇಟ್‌ನಲ್ಲಿ ಜಯಂತಿ ಘೋಷಣೆ ಮಾಡುವುದರ ಮೂಲಕ ಭಕ್ತ ಸಮೂಹದ ಬೇಡಿಕೆಯನ್ನು ಈಡೇರಿಸುವಂತೆ ಕೋರಿದ್ದಾರೆ.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

27 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

30 mins ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

33 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago