ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಅವರಿಗೆ ಸನ್ಮಾನ

0
42

ಕಲಬುರಗಿ: ಶ್ರೀ ಶರಣಬಸವೇಶ್ವರ ಮಹಾದಾಸೋಹಕ್ಕೆ ಭೆಟ್ಟಿ ಕೊಟ್ಟ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಅವರನ್ನು ಪೀಠಾಧಿಪತಿ ಪೂಜ್ಯ ಶ್ರೀ ಡಾ.ಶರಣಬಸವಪ್ಪ ಅಪ್ಪಾ ಅವರು ಗೌರವಿಸಿದರು. ಪ್ರಾಧಿಕಾರದ ಸದಸ್ಯ ಸುರೇಶ ಬಡಿಗೇರ, ಸಾಂಸ್ಕೃತಿಕ ಸಂಘಟಕ ವಿಜಯಕುಉಮಾರ ತೇಗಲತಿಪ್ಪಿ, ಶಿವಶರಣಪ್ಪ ಕುಸನೂರ ಇತರರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here