ಕಲಬುರಗಿ: ನಗರದ ಆಜಾದಪುರ ಬಡಾವಣೆಯಲ್ಲಿ ಬೈಕ್ ಮೇಲೆ ತೆರಳುತ್ತಿದ್ದ ಆರು ಯುವಜನರು ವಿದ್ಯುತ್ ತಂತಿ ಅಡ್ಡಬಂದಿದ್ದ ಪರಿಣಾಮ ಸ್ಥಳದಲ್ಲೇ ಓರ್ವ ಯುವಕ ಮತ್ತು ಲಾಲ್ವರು ಗಂಭೀರ ರೀತಿಯಲ್ಲಿ ಗಾಯಗೊಂಡಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ.
ಕಲಬುರಗಿ ನಗರದ ನಿವಾಸಿಯಾಗಿರು ಸಾಹೀಲ್ ಮೊಹಮ್ಮದ್ ಮಕಸೂದ್ ಸ್ಥಳದಲ್ಲೇ ಮೃತ ಪಟ್ಟ ಯುವಕ. ಇವರೊಂದಿಗೆ ಸೊಹೇಲ್, ಜೀಶಾಹನ್ ಅಬ್ದುಲ್ ರಹಿಮ್, ಶೇಕ್ ಅಯಾನ್ ಅಬ್ದುಲ್ ರಹಿಮ್ ಮತ್ತು ಶೊಹೇಬ್ ಅಪಘಾತದಲ್ಲಿ ಗಾಯಗೊಂಡ ಬೈಕ್ ಸವಾರರು. ಗಾಯಾಳುಗಳಿಗೆ ಸ್ಥಳೀಯ ಎ.ಎಸ್.ಎಂ ಹಾಗೂ ಇತರೆ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ನಿನ್ನೆ ರಾತ್ರಿ ಅಜಾದಪುರ ರಸ್ತೆಯಲ್ಲಿ ಬೈಕ್ ಮೇಲೆ ತೆರಳುತಿದ್ದಾಗ ಕತ್ತಲಿನಲ್ಲಿ ವಿದ್ಯುತ್ ತಂತಿ ಅಡ್ಡ ಬಂದಿರುವುದರಿಂದ ಅಪಘಾತ ಸಂಭಿಸಿದೆ ಎಂದು ತಿಳಿದುಬಂದಿದ್ದು, ಬೈಕ್ ಮೇಲಿಂದ ಯುವ ಕಲ್ಲಿನ ಮೇಲೆ ಬಿದ್ದಿರುವುದರಿಂದ ಸ್ಥಳದಲ್ಲೇ ಸಾವನಪ್ಪಿದ್ದಾನೆ.
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…